Webdunia - Bharat's app for daily news and videos

Install App

ಬೆಳೆಹಾನಿ ಸಮೀಕ್ಷೆ ನಿರ್ಲಕ್ಷ್ಯ: ಗ್ರಾಮ ಲೆಕ್ಕಾಧಿಕಾರಿಗಳು ಸಸ್ಪೆಂಡ್

Webdunia
ಭಾನುವಾರ, 20 ಅಕ್ಟೋಬರ್ 2019 (18:35 IST)
ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ  ಬೆಳೆಹಾನಿ ಸಮೀಕ್ಷೆಗೆ ನಿರ್ಲಕ್ಷ್ಯ  ತೋರಿದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳಿಬ್ಬರು ಸಸ್ಪೆಂಡ್ ಆಗಿದ್ದಾರೆ.

ಕಲಘಟಗಿ ತಾಲೂಕಿನ ಒಬ್ಬರು ಹಾಗೂ ಕುಂದಗೋಳ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಒಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಕಲಘಟಗಿ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಯೋಗೇಂದ್ರಕುಮಾರ ಹಾಗೂ ಕುಂದಗೋಳ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಶಿವುಕುಮಾರ ಲಮಾಣಿ ಅಮಾನತುಗೊಂಡಿರುವ ಗ್ರಾಮ ಲೆಕ್ಕಾಧಿಕಾರಿಗಳು.

ಇವರು ತಾಲೂಕಿನ ಇತರೇ ಗ್ರಾಮಲೆಕ್ಕಾಧಿಕಾರಿಗಳನ್ನು ಒಂದುಗೂಡಿಸಿ, ಸರ್ಕಾರದ ಮಹತ್ವದ ಯೋಜನೆಯಾದ ಬೆಳೆಹಾನಿ ಪರಿಹಾರ ಡಾಟಾ ಎಂಟ್ರಿ ಕಾರ್ಯವನ್ನು ಮಾಡಬಾರದೆಂದು ತಮ್ಮ ಸಹೋದ್ಯೋಗಿಗಳಿಗೆ ಪ್ರಚೋದನೆ ನೀಡಿದ್ದರು. ಅವರ ದಾರಿ ತಪ್ಪಿಸುವ ಮೂಲಕ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments