ಒಣಗುತ್ತಿರುವ ಬೆಳೆಗಳು, ಆತಂಕದಲ್ಲಿ ರೈತರು

Webdunia
ಬುಧವಾರ, 30 ಆಗಸ್ಟ್ 2023 (15:20 IST)
ಬೀದರ್​ ಜಿಲ್ಲೆಯಾದ್ಯಂತ ಬೆಳೆಗಳು ಒಣಗುತ್ತಿದ್ದು, ರೈತಸಮೂಹ ಆತಂಕದಲ್ಲಿದೆ. ಕಳೆದೊಂದು ತಿಂಗಳಿಂದ ಜಿಲ್ಲೆಯಾದ್ಯಂತ ಮಳೆ ಬಂದಿಲ್ಲ. ಇದರಿಂದ ಜಿಲ್ಲೆಯ ರೈತಾಪಿ ವರ್ಗಕ್ಕೆ ಬೆಳೆ ಹಾನಿ‌ ಭೀತಿ ಶುರುವಾಗಿದೆ. ಸೋಯಾ, ತೊಗರಿ ಬಿತ್ತಿದ ರೈತರಿಗೆ ಬೆಳೆ ಹಾನಿ ಭೀತಿ ಶುರುವಾಗಿದೆ. ಚಿಟಗುಪ್ಪಾ, ಔರಾದ್, ಹುಲಸೂರು, ಬೀದರ್ ತಾಲೂಕಿನಲ್ಲಿ ಬೆಳೆಹಾನಿ ಭೀತಿ ಹೆಚ್ಚುತ್ತಿದೆ. ಬರಗಾಲ ಜಿಲ್ಲೆ ಎಂದು ಘೋಷಿಸುವಂತೆ ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆಗಸ್ಟ್ 31ರೊಳಗೆ ಜಿಲ್ಲೆಯ ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments