Webdunia - Bharat's app for daily news and videos

Install App

ಒಣಗುತ್ತಿರುವ ಬೆಳೆಗಳು, ಆತಂಕದಲ್ಲಿ ರೈತರು

Webdunia
ಬುಧವಾರ, 30 ಆಗಸ್ಟ್ 2023 (15:20 IST)
ಬೀದರ್​ ಜಿಲ್ಲೆಯಾದ್ಯಂತ ಬೆಳೆಗಳು ಒಣಗುತ್ತಿದ್ದು, ರೈತಸಮೂಹ ಆತಂಕದಲ್ಲಿದೆ. ಕಳೆದೊಂದು ತಿಂಗಳಿಂದ ಜಿಲ್ಲೆಯಾದ್ಯಂತ ಮಳೆ ಬಂದಿಲ್ಲ. ಇದರಿಂದ ಜಿಲ್ಲೆಯ ರೈತಾಪಿ ವರ್ಗಕ್ಕೆ ಬೆಳೆ ಹಾನಿ‌ ಭೀತಿ ಶುರುವಾಗಿದೆ. ಸೋಯಾ, ತೊಗರಿ ಬಿತ್ತಿದ ರೈತರಿಗೆ ಬೆಳೆ ಹಾನಿ ಭೀತಿ ಶುರುವಾಗಿದೆ. ಚಿಟಗುಪ್ಪಾ, ಔರಾದ್, ಹುಲಸೂರು, ಬೀದರ್ ತಾಲೂಕಿನಲ್ಲಿ ಬೆಳೆಹಾನಿ ಭೀತಿ ಹೆಚ್ಚುತ್ತಿದೆ. ಬರಗಾಲ ಜಿಲ್ಲೆ ಎಂದು ಘೋಷಿಸುವಂತೆ ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆಗಸ್ಟ್ 31ರೊಳಗೆ ಜಿಲ್ಲೆಯ ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments