Webdunia - Bharat's app for daily news and videos

Install App

ಒಣಗುತ್ತಿರುವ ಬೆಳೆಗಳು, ಆತಂಕದಲ್ಲಿ ರೈತರು

Webdunia
ಬುಧವಾರ, 30 ಆಗಸ್ಟ್ 2023 (15:20 IST)
ಬೀದರ್​ ಜಿಲ್ಲೆಯಾದ್ಯಂತ ಬೆಳೆಗಳು ಒಣಗುತ್ತಿದ್ದು, ರೈತಸಮೂಹ ಆತಂಕದಲ್ಲಿದೆ. ಕಳೆದೊಂದು ತಿಂಗಳಿಂದ ಜಿಲ್ಲೆಯಾದ್ಯಂತ ಮಳೆ ಬಂದಿಲ್ಲ. ಇದರಿಂದ ಜಿಲ್ಲೆಯ ರೈತಾಪಿ ವರ್ಗಕ್ಕೆ ಬೆಳೆ ಹಾನಿ‌ ಭೀತಿ ಶುರುವಾಗಿದೆ. ಸೋಯಾ, ತೊಗರಿ ಬಿತ್ತಿದ ರೈತರಿಗೆ ಬೆಳೆ ಹಾನಿ ಭೀತಿ ಶುರುವಾಗಿದೆ. ಚಿಟಗುಪ್ಪಾ, ಔರಾದ್, ಹುಲಸೂರು, ಬೀದರ್ ತಾಲೂಕಿನಲ್ಲಿ ಬೆಳೆಹಾನಿ ಭೀತಿ ಹೆಚ್ಚುತ್ತಿದೆ. ಬರಗಾಲ ಜಿಲ್ಲೆ ಎಂದು ಘೋಷಿಸುವಂತೆ ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆಗಸ್ಟ್ 31ರೊಳಗೆ ಜಿಲ್ಲೆಯ ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments