Webdunia - Bharat's app for daily news and videos

Install App

ಕೊರೊನಾದಿಂದಾಗಿ ಕೆ ಎಸ್ ಆರ್ ಟಿ ಸಿಗೆ ಕೋಟಿ ಕೋಟಿ ನಷ್ಟ

Webdunia
ಗುರುವಾರ, 19 ಮಾರ್ಚ್ 2020 (20:25 IST)
ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಸಾರಿಗೆ ಸಂಸ್ಥೆಯು ಕೋಟಿ ಕೋಟಿ ರೂಪಾಯಿ ನಷ್ಟಕ್ಕೆ ಒಳಗಾಗುತ್ತಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೊರೊನಾ ವೈರಸ್ ಭೀತಿಯಿಂದಾಗಿ ಇದುವರೆಗೆ 8.50 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ.

1300 ಕ್ಕೂ ಹೆಚ್ಚು ಬಸ್ ಗಳ ಸೇವೆ ರದ್ದು ಮಾಡಲಾಗಿದೆ. ಇಂದು ಮತ್ತೆ 550 ಕ್ಕೂ ಹೆಚ್ಚು ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಾಜ್ಯದಿಂದ ಹೊರರಾಜ್ಯಗಳಿಗೆ ತೆರಳುತ್ತಿರುವ ಬಸ್ ಗಳನ್ನು ಬಂದ್ ಮಾಡಲಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲಿಯೂ ಇಳಿಮುಖ ಕಂಡು ಬಂದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments