Webdunia - Bharat's app for daily news and videos

Install App

ಕೋಟ್ಯಾಧಿಪತಿ ಪುತ್ರ 30 ಸಾವಿರ ಸಾಲ ತೀರಿಸಲು ಇಂಥಾ ಕೃತ್ಯ ಮಾಡೋದಾ?

Webdunia
ಮಂಗಳವಾರ, 26 ಜನವರಿ 2021 (09:40 IST)
ಬೆಂಗಳೂರು: ತಂದೆ ಕೋಟ್ಯಾಧಿಪತಿ. ಆದರೆ ಪುತ್ರ 30 ಸಾವಿರ ರೂ. ಸಾಲ ತೀರಿಸಲು ಮಾಡಿದ ಕೆಲಸ ನೋಡಿದರೆ ಬೆಚ್ಚಿಬೀಳುತ್ತೀರಿ.


ಇದು ನಡೆದಿರುವುದು ರಾಜ್ಯ ರಾಜಧಾನಿ ಬೆಂಗಳೂರಿನ ದೇವನಹಳ್ಳಿಯಲ್ಲಿ. 22 ವರ್ಷದ ಯುವಕ ಅಗರ್ಭ ಶ್ರೀಮಂತನ ಪುತ್ರ. ಹಾಗಿದ್ದರೂ 30 ಸಾವಿರ ರೂ. ಸಾಲ ತೀರಿಸುವುದಕ್ಕಾಗಿ 65 ವರ್ಷದ ವ್ಯಕ್ತಿಯ ಚಿನ್ನಾಭರಣ ದೋಚಿ ಆತನಿಗೆ ಬ್ಯಾಟ್ ನಿಂದ ಹೊಡೆದು ಸಾಯಿಸಿದ್ದಾನೆ. ಮೃತಪಟ್ಟ ವ್ಯಕ್ತಿ ಆರೋಪಿ ಯುವಕನಿಗೆ ಪರಿಚಿತನೇ ಆಗಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments