Webdunia - Bharat's app for daily news and videos

Install App

ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಸಿಎಂ ಯಿಂದ ಸಿಕ್ಕಿದೆ ಕೋಟಿ ಕೋಟಿ ಅನುದಾನ

Webdunia
ಗುರುವಾರ, 20 ಜೂನ್ 2019 (10:20 IST)
ಬೆಂಗಳೂರು : ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದ ಬೆನ್ನಲೇ ಇದೀಗ ಜೆಡಿಎಸ್ ಶಾಸಕರಿರುವ ಕ್ಷೇತ್ರಕ್ಕೆ ಕೋಟಿ ಕೋಟಿ ರೂಪಾಯಿ ಬಂಪರ್ ಅನುದಾನ ಸಿಕ್ಕಿದೆ ಎಂಬ ವಿಚಾರ ತಿಳಿದುಬಂದಿದೆ.




ಅನುದಾನದಲ್ಲಿ ಸಿಎಂ ಕುಮಾರಸ್ವಾಮಿ ತಾರತಮ್ಯ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರಿರುವ ಕ್ಷೇತ್ರಕ್ಕೆ ಹೆಚ್ಚೆಚ್ಚು ಅನುದಾನ ನೀಡುತ್ತಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿದ್ದರು.


ಈ ಆರೋಪಕ್ಕೆ ಪುಷ್ಟಿ ನೀಡುವಂತೆ ಮಧುಗಿರಿ ಕ್ಷೇತ್ರಕ್ಕೆ ರೂ.947 ಕೋಟಿ. ಅನುದಾನ ಸಿಕ್ಕಿದೆ ಎಂಬುದಾಗಿ ತಿಳಿದುಬಂದಿದೆ. ಇದೀಗ ಕ್ಷೇತ್ರಕ್ಕೆ ಸಿಕ್ಕ ಅನುದಾನಗಳ ಸರಮಾಲೆ ಬಿಚ್ಚಿಟ್ಟ ಮಧುಗಿರಿ ಜೆಡಿಎಸ್ ಶಾಸಕ ಎಂ.ವಿ.ವೀರಭದ್ರಯ್ಯ, ಇದೆಲ್ಲಾ ಕುಮಾರಣ್ಣನ ಕೃಪೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಆರೋಪ ನಿಜ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments