ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಸಿಎಂ ಯಿಂದ ಸಿಕ್ಕಿದೆ ಕೋಟಿ ಕೋಟಿ ಅನುದಾನ

Webdunia
ಗುರುವಾರ, 20 ಜೂನ್ 2019 (10:20 IST)
ಬೆಂಗಳೂರು : ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದ ಬೆನ್ನಲೇ ಇದೀಗ ಜೆಡಿಎಸ್ ಶಾಸಕರಿರುವ ಕ್ಷೇತ್ರಕ್ಕೆ ಕೋಟಿ ಕೋಟಿ ರೂಪಾಯಿ ಬಂಪರ್ ಅನುದಾನ ಸಿಕ್ಕಿದೆ ಎಂಬ ವಿಚಾರ ತಿಳಿದುಬಂದಿದೆ.




ಅನುದಾನದಲ್ಲಿ ಸಿಎಂ ಕುಮಾರಸ್ವಾಮಿ ತಾರತಮ್ಯ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರಿರುವ ಕ್ಷೇತ್ರಕ್ಕೆ ಹೆಚ್ಚೆಚ್ಚು ಅನುದಾನ ನೀಡುತ್ತಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿದ್ದರು.


ಈ ಆರೋಪಕ್ಕೆ ಪುಷ್ಟಿ ನೀಡುವಂತೆ ಮಧುಗಿರಿ ಕ್ಷೇತ್ರಕ್ಕೆ ರೂ.947 ಕೋಟಿ. ಅನುದಾನ ಸಿಕ್ಕಿದೆ ಎಂಬುದಾಗಿ ತಿಳಿದುಬಂದಿದೆ. ಇದೀಗ ಕ್ಷೇತ್ರಕ್ಕೆ ಸಿಕ್ಕ ಅನುದಾನಗಳ ಸರಮಾಲೆ ಬಿಚ್ಚಿಟ್ಟ ಮಧುಗಿರಿ ಜೆಡಿಎಸ್ ಶಾಸಕ ಎಂ.ವಿ.ವೀರಭದ್ರಯ್ಯ, ಇದೆಲ್ಲಾ ಕುಮಾರಣ್ಣನ ಕೃಪೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಆರೋಪ ನಿಜ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments