ಮದುವೆಯಾಗಲು ಬ್ಯಾಂಕ್​ನಲ್ಲಿ ಕೋಟ್ಯಂತರ ರೂ. ಕಳ್ಳತನ ಮಾಡಿದ್ದ ಆರೋಪಿಗಳು ಅರೆಸ್ಟ್!

Webdunia
ಸೋಮವಾರ, 14 ಮಾರ್ಚ್ 2022 (20:51 IST)
ಬ್ಯಾಂಕ್ ಸಿಬ್ಬಂದಿ ಬಸವರಾಜ ಗೆಳೆಯರೊಂದಿಗೆ ಸೇರಿಕೊಂಡು ಕಳ್ಳತನ ಮಾಡಿದ್ದಾರೆ. ಅದ್ಧೂರಿಯಾಗಿ ಮದುವೆಯಾಗಲು ಕಳ್ಳತನ ಮಾಡಿದ್ದ. ನಂತರ ಕದ್ದ ಹಣ ಹಾಗೂ ಚಿನ್ನಾಭರಣವನ್ನು ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿದ್ದ.ಕೋಟ್ಯಂತರ ರೂಪಾಯಿ ಕಳ್ಳತನ (Theft) ಮಾಡಿದ್ದ ಆರೋಪಿಗಳನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ಬಸವರಾಜ ಹುಣಶಿಕಟ್ಟಿ(30), ಸಂತೋಷ ಕಂಬಾರ(31), ಗಿರೀಶ್ ಬೆಳವಲ(26) ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ 4.37 ಕೋಟಿ, 1.63 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಆರೋಪಿಗಳು ಮಾ.6ರಂದು ಮುರಗೋಡ ಡಿಸಿಸಿ ಬ್ಯಾಂಕ್‌ನಲ್ಲಿ (ಡಿಸಿಸಿ ಬ್ಯಾಂಕ್) ಕಳ್ಳತನ ಮಾಡಿದ್ದರು. ನಕಲಿ ಕೀ ಬಳಸಿ ಬ್ಯಾಂಕ್ ಸಿಬ್ಬಂದಿ ಬಸವರಾಜ ಕಳ್ಳತನ ಮಾಡಿದ್ದಾರೆ.
 
ಬ್ಯಾಂಕ್ ಸಿಬ್ಬಂದಿ ಬಸವರಾಜ ಗೆಳೆಯರೊಂದಿಗೆ ಸೇರಿಕೊಂಡು ಕಳ್ಳತನ ಮಾಡಿದ್ದಾರೆ. ಅದ್ಧೂರಿಯಾಗಿ ಮದುವೆಯಾಗಲು ಕಳ್ಳತನ ಮಾಡಿದ್ದ. ನಂತರ ಕದ್ದ ಹಣ ಹಾಗೂ ಚಿನ್ನಾಭರಣವನ್ನು ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿದ್ದ. ಸದ್ಯ ಹಣ, ಚಿನ್ನಾಭರಣವನ್ನು ಮುರಗೋಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೃದ್ಧ ದಂಪತಿಗೆ ಡ್ಯಾಗರ್ನಿಂದ ಇರಿದು ರಾಬರಿಗೆ ಯತ್ನ:
ಬೆಂಗಳೂರು: ವೃದ್ಧ ದಂಪತಿಗೆ ಡ್ಯಾಗರ್ ನಿಂದ ಇರಿದು ರಾಬರಿಗೆ ಯತ್ನಿಸಿದ ಘಟನೆ ಮಾರ್ಚ್ 12ರಂದು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಡೆದಿದೆ. ಏಕಾಂಗಿಯಾಗಿ ವೃದ್ಧೆ ಮನೆಯಲ್ಲಿದ್ದಾಗ ಚಾಕುವಿನಿಂದ ಇರಿದು ಚಿನ್ನಾಭರಣ ದೋಚಿದ್ದರು. ಚಿನ್ನಾಭರಣ ದೋಚಿ ಹೊರ ಬರುವಾಗ ವೃದ್ಧ ಮನೆಗೆ ಬಂದಿದ್ದರು. ಈ ವೇಳೆ ಆರೋಪಿ ಷಣ್ಮುಗನನ್ನು ವೃದ್ಧ ಹಿಡಿದುಕೊಂಡಿದ್ದರು. ಈ ವೇಳೆ ಆರೋಪಿ ಷಣ್ಮುಗಂ ವೃದ್ಧನ ಬೆನ್ನಿಗೂ ಡ್ಯಾಗರ್ನಿಂದ ಇದ್ದಿದ್ದ. ಬಳಿಕ ಸ್ಥಳೀಯರು ಬಂದು ಆರೋಪಿಯನ್ನು ಹಿಡಿದರು. ನಂತರ ಪೊಲೀಸರಿಗೆ ಒಪ್ಪಿಸಿದ್ದರು.
 
ಲಕ್ಷ್ಮೀ(63), ರಾಮಾನುಜಾಚಾರ್ಯ(65)ಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆ ಠಾಣಾ ಪ್ರಕರಣ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments