Webdunia - Bharat's app for daily news and videos

Install App

ಕೋಟಿಗಟ್ಟಲೆ ಅವ್ಯವಹಾರ: ಇಂಜಿನಿಯರ್ ಅಮಾನತ್

Webdunia
ಗುರುವಾರ, 8 ನವೆಂಬರ್ 2018 (16:22 IST)
ಕೋಟಿಗಟ್ಟಲೆ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರೇಡ್ 2 ಇಂಜಿನಿಯರ್ ನನ್ನು ಅಮಾನತ್ ಗೊಳಿಸಿರುವ ಘಟನೆ ನಡೆದಿದೆ.

ಸಿವಿಒ‌ ಗುರುದತ್ ಹೆಗಡೆಯವರು ಅಮಾನತ್ತು  ಆದೇಶ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗ್ರೇಡ್ 2 ಇಂಜಿನಿಯರ್ ‌ಶಂಕರಾಚಾರಿ ಅಮಾನತ್ತುಗೊಂಡ ಅಧಿಕಾರಿಯಾಗಿದ್ದಾರೆ.  

ಪಂಪು ಮೋಟಾರ್, ಕೊಳವೆ ಬಾವಿ ಕೊರಿಸುವಲ್ಲಿ  ಕೋಟ್ಯಾಂತರ ರೂ. ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.
ಅಕ್ರಮವಾಗಿ ಕೊರೆಸಿರುವ ಕೊಳವೆಬಾವಿಗಳ ಬಗ್ಗೆ ಸೂಕ್ತ ದಾಖಲೆಗಳಿಲ್ಲದೆ ಕಾರಣ ಸಿಇಒ ಗರಂ ಆಗಿದ್ದಾರೆ.  
ಚಿಂತಾಮಣಿ ತಾಲೂಕಿನ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments