Webdunia - Bharat's app for daily news and videos

Install App

ಕೋಟಿಗಟ್ಟಲೆ ಅವ್ಯವಹಾರ: ಇಂಜಿನಿಯರ್ ಅಮಾನತ್

Webdunia
ಗುರುವಾರ, 8 ನವೆಂಬರ್ 2018 (16:22 IST)
ಕೋಟಿಗಟ್ಟಲೆ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರೇಡ್ 2 ಇಂಜಿನಿಯರ್ ನನ್ನು ಅಮಾನತ್ ಗೊಳಿಸಿರುವ ಘಟನೆ ನಡೆದಿದೆ.

ಸಿವಿಒ‌ ಗುರುದತ್ ಹೆಗಡೆಯವರು ಅಮಾನತ್ತು  ಆದೇಶ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗ್ರೇಡ್ 2 ಇಂಜಿನಿಯರ್ ‌ಶಂಕರಾಚಾರಿ ಅಮಾನತ್ತುಗೊಂಡ ಅಧಿಕಾರಿಯಾಗಿದ್ದಾರೆ.  

ಪಂಪು ಮೋಟಾರ್, ಕೊಳವೆ ಬಾವಿ ಕೊರಿಸುವಲ್ಲಿ  ಕೋಟ್ಯಾಂತರ ರೂ. ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.
ಅಕ್ರಮವಾಗಿ ಕೊರೆಸಿರುವ ಕೊಳವೆಬಾವಿಗಳ ಬಗ್ಗೆ ಸೂಕ್ತ ದಾಖಲೆಗಳಿಲ್ಲದೆ ಕಾರಣ ಸಿಇಒ ಗರಂ ಆಗಿದ್ದಾರೆ.  
ಚಿಂತಾಮಣಿ ತಾಲೂಕಿನ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments