Webdunia - Bharat's app for daily news and videos

Install App

ರೈತರ ಹೆಸರಿನಲ್ಲಿ ಕೋಟಿಗಟ್ಟಲೆ ಲೂಟಿ ಮಾಡುತ್ತಿರುವ ಸರಕಾರ: ರೈತ ಮುಖಂಡರ ಆರೋಪ

Webdunia
ಮಂಗಳವಾರ, 30 ಅಕ್ಟೋಬರ್ 2018 (14:42 IST)
ರಾಜ್ಯ ಸರಕಾರದವರು ರೈತರ ಹೆಸರನಲ್ಲಿ ಕೋಟಿಗಟ್ಟಲೆ ಹಣ ಲೂಟಿ ಮಾಡುತ್ತಿದ್ದಾರೆ. ಸಹಕಾರಿ ಬ್ಯಾಂಕಗಳು ಭ್ರಷ್ಟರ ಖಜಾನೆಗಳಾಗಿವೆ. ಇದರಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಯಾದಗಿರ ಜಿಲ್ಲೆಯ ಸುರಪುರ ತಾಲೂಕಿನ ಗೌಡಗೇರಾ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ರೈತರೆಲ್ಲಾ ಸೇರಿಕೊಂಡು ಉದ್ಘಾಟನೆ ಮಾಡಿದರು.

ಇದೇ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾದ್ಯಕ್ಷ ಬಸನಗೌಡ ಚಿಂಚೋಳಿ, ರಾಜ್ಯದಲ್ಲಿ ಸರಕಾರದವರು ರೈತರ ಹೆಸರನಲ್ಲಿ ಕೋಟಿಗಟ್ಟಲೆ ಹಣ ಲೂಟಿ ಮಾಡುತ್ತಿದ್ದಾರೆ. ಸಹಕಾರಿ ಬ್ಯಾಂಕಗಳು ಭ್ರಷ್ಟರ ಖಜಾನೆಗಳಾಗಿವೆ. ಇದರಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ರೈತರು ಯಾವುದೇ ರೀತಿಯಲ್ಲೂ ದೃತಿಗೆಡಬಾರದು. ರೈತರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಸಂಘದಿಂದ ನಡೆಯುತ್ತಿದೆ. ಪ್ರತಿ ಗ್ರಾಮದಲ್ಲಿಯೂ ಒಂದೇ ಗ್ರಾಮ ಶಾಖೆಗಳನ್ನು ರೈತ ಬಾಂಧವರೆಲ್ಲರೂ ಒಗ್ಗಟ್ಟಿನಿಂದ ಸರ್ಕಾರದ ಸೌಲಭ್ಯ ಪಡೆಯುವಂತಾಗಬೇಕು ಎಂದು ಹೇಳಿದರು.

ಸದಸ್ಯರನ್ನು ಹಸಿರು ಶಾಲು ಹೊದಿಸಿ ಹೂ ಗುಚ್ಚನೀಡಿ ಸ್ವಾಗತಿಸಲಾಯಿತು. ರೈತರು ಪ್ರಮಾಣವಚನ ಸ್ವೀಕಾರ ಮಾಡಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments