Webdunia - Bharat's app for daily news and videos

Install App

ನಿರುದ್ಯೋಗಿಗಳಿಗೆ ಕೋಟ್ಯಂತರ ರೂ. ವಂಚನೆ: ಪೊಲೀಸರಿಂದ ದಾಳಿ

Webdunia
ಗುರುವಾರ, 30 ಅಕ್ಟೋಬರ್ 2014 (17:36 IST)
ಎಕ್ಸಲ್ಟ್  ಕನ್ಸಲ್ಟಿಂಗ್ ಪ್ಲೇಸ್‌ಮಂಟ್  ಸರ್ವೀಸಸ್ ಎಂಬ  ಕೇಂದ್ರ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಪ್ರಕರಣ ವರದಿಯಾಗಿದೆ. ಶಿವಾಜಿನಗರದಲ್ಲಿ ಸ್ಥಾಪಿಸಲಾಗಿದ್ದ  ಕೇಂದ್ರ 13, 947 ಜನರಿಂದ ಹಣ ಪಡೆದು ವಂಚಿಸಿದ್ದಾರೆಂದು ದೂರಲಾಗಿದೆ. ನಿರುದ್ಯೋಗಿಗಳಿಂದ ತಲಾ 2.75 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ್ದಾರೆಂದು ತಿಳಿದುಬಂದಿದೆ.

ದೆಹಲಿ ಮೂಲದ ನಿರುದ್ಯೋಗಿ ಈ ಮೇಲ್ ಮೂಲಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಕನ್ಸಲ್ಟೆನ್ಸಿ ಮ್ಯಾನೇಜರ್ ಮಹಮದ್ ಶಕೀಲ್ ಮತ್ತು ಜೇಮ್ಸ್ ಎಂಬಿಬ್ಬರನ್ನು ಬಂಧಿಸಿದ್ದಾರೆ.

 5ಸಾವಿರದಿಂದ 9 ಸಾವಿರದವರೆಗೆ ಪ್ರತಿಯೊಬ್ಬ ನಿರುದ್ಯೋಗಿಯಿಂದ ಹಣ ಪಡೆದುಕೊಂಡು ಸುಮಾರು 2 ಕೋಟಿ ರೂ. 75 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಸಂಗ್ರಹಿಸಿ ನಿರುದ್ಯೋಗಿಗಳಿಗೆ ವಂಚಿಸಿದ್ದಾರೆಂದು ಹೇಳಲಾಗಿದೆ. ಪೊಲೀಸರು ದಾಳಿಯಲ್ಲಿ 37 ಕಂಪ್ಯೂಟರ್, 45 ಲ್ಯಾಪ್‌ಟಾಪ್, ಲ್ಯಾಂಡ್‌ಲೈನ್‌ಗಳು ಮತ್ತಿತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments