Webdunia - Bharat's app for daily news and videos

Install App

ಸಿಎಂ ಕಾರಿನ ಮೇಲೆ ಕುಳಿತ ಕಾಗೆ ಮರಿ: ಶನಿಕಾಟದ ಆರಂಭದ ಸಂಕೇತವೇ?

Webdunia
ಗುರುವಾರ, 2 ಜೂನ್ 2016 (12:48 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶನಿಕಾಟ ಶುರುವಾದಂತೆ ಗೋಚರವಾಗುತ್ತಿದೆ. ಇಂದು ಸಿಎಂ ಗೃಹ ಕಛೇರಿ ಕೃಷ್ಣದಲ್ಲಿ ಅವರ ಕಾರಿನ ಮೇಲೆ ಸುಮಾರು 20 ನಿಮಿಷಗಳ ಕಾಲ ಶನಿಯ ವಾಹನ ಕಾಗೆ ಮರಿ ಕುಳಿತು ಅಚ್ಚರಿ ಮೂಡಿಸಿದೆ.
 
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ದಲಿತ ಮುಖ್ಯಮಂತ್ರಿ ಮತ್ತು ಇತ್ತೀಚಿಗೆ ರಾಜ್ಯ ಸಚಿವ ಸಂಪುಟ ಸಚಿವರ ಭ್ರಷ್ಟಾಚಾರ ಹಗರಣಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡುವಂತೆ ಹೋರಾಟ ನಡೆಸಿರುವ ಮಧ್ಯಯೇ ಒಂದು ಪುಟ್ಟ ಕಾಗೆ ಮರಿ ಅಪಶಕುನ ನುಡಿದಿದೆಯೇ ಎಂದು ಚರ್ಚೆಗೆ ಎಡೆಮಾಡಿಕೊಟ್ಟಿದೆ.
 
ಇಂದು ಮುಂಜಾನೆ ಮುಖ್ಯಮಂತ್ರಿ ಗೃಹ ಕಛೇರಿಯಲ್ಲಿ ಸಿಎಂ ಕಾರಿನ ಮೇಲೆ ಪುಟ್ಟ ಕಾಗೆ ಮರಿಯೊಂದು ಕುಳಿತಿತ್ತು. ಗೃಹ ಕಛೇರಿಯ ಸಿಬ್ಬಂದಿಗಳು ಎಷ್ಟೇ ಪ್ರಯತ್ನ ಪಟ್ಟರು ಕಾಗೆ ಮರಿ ಅವರ ಕಾರು ಬಿಟ್ಟು ಹಾರಿ ಹೋಗಲೇ ಇಲ್ಲ. ಕಾರನ್ನು ಹಿಂದೆ ಮುಂದೆ ಮಾಡಿದರು ಜಪ್ಪಯ್ಯಾ ಎನ್ನದೆ ಕಾಗೆ ಮರಿ ಕುಳಿತಿತ್ತು. ಕೊನೆಗೆ ಬೇಸತ್ತ ಸಿಬ್ಬಂದಿಗಳು ಕಾಗೆ ಮರಿಯನ್ನು ಕೈಯಿಂದ ಹಿಡಿದು ಪಕ್ಕಕ್ಕೆ ಬಿಟ್ಟು ಬಂದ ಘಟನೆ ನಡೆದಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಮುಂದಿನ ಸುದ್ದಿ
Show comments