Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮೇಲೆ ಹಿಕ್ಕಿ ಹಾಕಿದ ಕಾಗೆ!

Webdunia
ಗುರುವಾರ, 19 ಜನವರಿ 2017 (18:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಗೆ ಕಾಟ ಮುಂದುವರೆದಿದ್ದು, ಇಂದು ಅವರ ಮೇಲೆ ಕಾಗೆ ಹಿಕ್ಕಿ ಹಾಕಿದ ಘಟನೆ ವರದಿಯಾಗಿದೆ. 
ಕರ್ನಾಟಕ ಹಾಗೂ ಕೇರಳ ಗಡಿ ಭಾಗದಲ್ಲಿರುವ ಮಂಜೇಶ್ವರದಲ್ಲಿ ಗೋವಿಂದ ಪೈ ಗಿಳಿವಿಂಡ್ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ತೆರೆದ ವೇದಿಕೆಯಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರು ಮೇಲೆ ಕಾಗೆ ಹಿಕ್ಕಿ ಹಾಕಿದೆ. ಕಾಗೆಯ ಹಿಕ್ಕಿ ಕಂಡು ಸಿಎಂ ವಿಚಲಿತರಾದರು. ತದನಂತರ ಸಿಎಂ ಪಂಚೆ ಮೇಲೆ ಬಿದಿದ್ದ ಕಾಗೆ ಹಿಕ್ಕಿಯನ್ನು ಸಿಬ್ಬಂದಿ ವರ್ಗದವರು ಶುಚಿಗೊಳಿಸಿದ ಘಟನೆ ನಡೆಯಿತು.

ತಮ್ಮ ಕಾರಿನ ಮೇಲೆ ಕಾಗೆ ಮರಿ ಕುಳಿತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರನ್ನು ಬದಲಾಯಿಸಿದ್ದರು. ಇದೀಗ ಕಾಗೆ ಅವರ ಮೇಲೆ ಹಿಕ್ಕಿ ಹಾಕಿದ ಘಟನೆ ನಡೆದಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶನಿಕಾಟ ಶುರುವಾದಂತೆ ಗೋಚರವಾಗುತ್ತಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments