Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮೇಲೆ ಹಿಕ್ಕಿ ಹಾಕಿದ ಕಾಗೆ!

Webdunia
ಗುರುವಾರ, 19 ಜನವರಿ 2017 (18:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಗೆ ಕಾಟ ಮುಂದುವರೆದಿದ್ದು, ಇಂದು ಅವರ ಮೇಲೆ ಕಾಗೆ ಹಿಕ್ಕಿ ಹಾಕಿದ ಘಟನೆ ವರದಿಯಾಗಿದೆ. 
ಕರ್ನಾಟಕ ಹಾಗೂ ಕೇರಳ ಗಡಿ ಭಾಗದಲ್ಲಿರುವ ಮಂಜೇಶ್ವರದಲ್ಲಿ ಗೋವಿಂದ ಪೈ ಗಿಳಿವಿಂಡ್ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ತೆರೆದ ವೇದಿಕೆಯಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರು ಮೇಲೆ ಕಾಗೆ ಹಿಕ್ಕಿ ಹಾಕಿದೆ. ಕಾಗೆಯ ಹಿಕ್ಕಿ ಕಂಡು ಸಿಎಂ ವಿಚಲಿತರಾದರು. ತದನಂತರ ಸಿಎಂ ಪಂಚೆ ಮೇಲೆ ಬಿದಿದ್ದ ಕಾಗೆ ಹಿಕ್ಕಿಯನ್ನು ಸಿಬ್ಬಂದಿ ವರ್ಗದವರು ಶುಚಿಗೊಳಿಸಿದ ಘಟನೆ ನಡೆಯಿತು.

ತಮ್ಮ ಕಾರಿನ ಮೇಲೆ ಕಾಗೆ ಮರಿ ಕುಳಿತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರನ್ನು ಬದಲಾಯಿಸಿದ್ದರು. ಇದೀಗ ಕಾಗೆ ಅವರ ಮೇಲೆ ಹಿಕ್ಕಿ ಹಾಕಿದ ಘಟನೆ ನಡೆದಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶನಿಕಾಟ ಶುರುವಾದಂತೆ ಗೋಚರವಾಗುತ್ತಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments