Select Your Language

Notifications

webdunia
webdunia
webdunia
webdunia

ವೈಕುಂಠ ಏಕಾದಶಿ ಹಿನ್ನೆಲೆ ದೇವಾಲಯದಲ್ಲಿ ಭಕ್ತರ ದಂಡು

ವೈಕುಂಠ ಏಕಾದಶಿ ಹಿನ್ನೆಲೆ ದೇವಾಲಯದಲ್ಲಿ ಭಕ್ತರ ದಂಡು
bangalore , ಶನಿವಾರ, 23 ಡಿಸೆಂಬರ್ 2023 (14:00 IST)
ವೈಕುಂಠ ಏಕಾದಶಿ ಹಿನ್ನೆಲೆ ವೆಂಕಟೇಶ್ವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.ಗೋವಿಂದ... ಗೋವಿಂದ ನಾಮಸ್ಮರಣೆ ಕೇಳಿಬಂದಿದೆ.ವೈಯಾಲಿಕಾವಲ್ ಟಿಟಿಡಿ ದೇವಸ್ಥಾನದಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಸಹಸ್ರಾರು ಭಕ್ತರು ನಿಂತಿದ್ದಾರೆ.

ಏಕಾದಶಿ ಹಿನ್ನೆಲೆ ಉಪವಾಸದಲ್ಲಿಯೇ ಬಂದು ಭಕ್ತರು ದೇವರ‌ ಮೊರೆಹೋಗಿದ್ದಾರೆ.ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರಪ್ರದೇಶದಲ್ಲಿ ಯಶ್ ಅರೆಸ್ಟ್: ಸಿಎಂ ಜಗನ್ ವಿರುದ್ಧ ಆಕ್ರೋಶ