Webdunia - Bharat's app for daily news and videos

Install App

ವೈಕುಂಠ ಏಕಾದಶಿ ಹಿನ್ನೆಲೆ ದೇವಾಲಯದಲ್ಲಿ ಭಕ್ತರ ದಂಡು

Webdunia
ಶನಿವಾರ, 23 ಡಿಸೆಂಬರ್ 2023 (14:00 IST)
ವೈಕುಂಠ ಏಕಾದಶಿ ಹಿನ್ನೆಲೆ ವೆಂಕಟೇಶ್ವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.ಗೋವಿಂದ... ಗೋವಿಂದ ನಾಮಸ್ಮರಣೆ ಕೇಳಿಬಂದಿದೆ.ವೈಯಾಲಿಕಾವಲ್ ಟಿಟಿಡಿ ದೇವಸ್ಥಾನದಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಸಹಸ್ರಾರು ಭಕ್ತರು ನಿಂತಿದ್ದಾರೆ.

ಏಕಾದಶಿ ಹಿನ್ನೆಲೆ ಉಪವಾಸದಲ್ಲಿಯೇ ಬಂದು ಭಕ್ತರು ದೇವರ‌ ಮೊರೆಹೋಗಿದ್ದಾರೆ.ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments