Webdunia - Bharat's app for daily news and videos

Install App

ಹಾಸನಾಂಬ ದರ್ಶನಕ್ಕೆ ಜನಸಾಗರ

Webdunia
ಗುರುವಾರ, 20 ಅಕ್ಟೋಬರ್ 2022 (21:07 IST)
ಹಾಸನ ಜಿಲ್ಲೆಯ ಐತಿಹಾಸಿಕ ದೇವಸ್ಥಾನವಾದ ಹಾಸನಾಂಬೆ ದೇವರ ದರ್ಶನೋತ್ಸವ ಪ್ರಾರಂಭವಾಗಿ 7 ದಿನಗಳು ಕಳೆದಿದೆ. ಇಂದು 8ನೇ ದಿನದ ದರ್ಶನ ಆರಂಭವಾಗಿದ್ದು, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ಸುತ್ತ ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ. ನಿರೀಕ್ಷೆಗೂ ಮೀರಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರತಿ ಸಾಲಿನ ಕೆಲವೆಡೆ ನೂಕುನುಗ್ಗಲು, ತಳ್ಳಾಟಗಳು ಸಂಭವಿಸಿದೆ. ನಿನ್ನೆ ಕೆಲ ಸಮಯ ದೇವಾಲಯದ ಮುಂಭಾಗದಲ್ಲಿ ಹೆಚ್ಚಿನ ಜನರು ಆಗಮಿಸಿದ್ದರಿಂದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments