ಹಾಸನಾಂಬ ದರ್ಶನಕ್ಕೆ ಜನಸಾಗರ

Webdunia
ಗುರುವಾರ, 20 ಅಕ್ಟೋಬರ್ 2022 (21:07 IST)
ಹಾಸನ ಜಿಲ್ಲೆಯ ಐತಿಹಾಸಿಕ ದೇವಸ್ಥಾನವಾದ ಹಾಸನಾಂಬೆ ದೇವರ ದರ್ಶನೋತ್ಸವ ಪ್ರಾರಂಭವಾಗಿ 7 ದಿನಗಳು ಕಳೆದಿದೆ. ಇಂದು 8ನೇ ದಿನದ ದರ್ಶನ ಆರಂಭವಾಗಿದ್ದು, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ಸುತ್ತ ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ. ನಿರೀಕ್ಷೆಗೂ ಮೀರಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರತಿ ಸಾಲಿನ ಕೆಲವೆಡೆ ನೂಕುನುಗ್ಗಲು, ತಳ್ಳಾಟಗಳು ಸಂಭವಿಸಿದೆ. ನಿನ್ನೆ ಕೆಲ ಸಮಯ ದೇವಾಲಯದ ಮುಂಭಾಗದಲ್ಲಿ ಹೆಚ್ಚಿನ ಜನರು ಆಗಮಿಸಿದ್ದರಿಂದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments