KRS ಉಳಿವಿಗಾಗಿ ಜನಾಂದೋಲನ ಸಭೆ

Webdunia
ಸೋಮವಾರ, 17 ಡಿಸೆಂಬರ್ 2018 (15:09 IST)
KRS ಅಣೆಕಟ್ಟೆ ಬಳಿ ನಡೆಯುತ್ತಿರುವ ಗಣಿಗಾರಿಕೆ ಹಿಂದೆ ಸಚಿವರ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ಕೆ ಆರ್ ಎಸ್ ಉಳಿಸಿ ಜನಾಂದೋಲನ ಶುರುವಾಗಿದೆ.

ಮಂಡ್ಯ ಜಿಲ್ಲೆಯ KRS ಅಣೆಕಟ್ಟೆ ಬಳಿ ಸಭೆ ನಡೆಯಿತು. ಜನಾಂದೋಲನ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿಕೆ  ನೀಡಿದ್ದು, KRS ಅಣೆಕಟ್ಟೆ ಬಳಿ ನಡೆಯುತ್ತಿರುವ ಗಣಿಗಾರಿಕೆ ಹಿಂದೆ ಸಚಿವರ ಕೈವಾಡವಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಲ್ಲವನ್ನು ಕಣ್ಮುಚ್ಚಿಕೊಂಡು ನೋಡ್ತಿದ್ದಾರೆ. ಬಳ್ಳಾರಿ ಗಣಿಗಾರಿಕೆ ಸಂದರ್ಭದಲ್ಲೂ ದೇವೇಗೌಡರು ಚಕಾರ ತಗಿಲಿಲ್ಲ ಎಂದು ದೂರಿದರು.

ಈಗಲೂ KRS ಗಣಿಗಾರಿಕೆ ಬಗ್ಗೆ ಮಾತನಾಡ್ತಿಲ್ಲ. KRS ಬಳಿ ಗಣಿಗಾರಿಕೆ ನಡೆಸೋದು ತುಂಬಾ ಅಪಾಯಕಾರಿಯಾಗಿದೆ. ಗಣಿಗಾರಿಕೆಯಿಂದ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments