Webdunia - Bharat's app for daily news and videos

Install App

KRS ಉಳಿವಿಗಾಗಿ ಜನಾಂದೋಲನ ಸಭೆ

Webdunia
ಸೋಮವಾರ, 17 ಡಿಸೆಂಬರ್ 2018 (15:09 IST)
KRS ಅಣೆಕಟ್ಟೆ ಬಳಿ ನಡೆಯುತ್ತಿರುವ ಗಣಿಗಾರಿಕೆ ಹಿಂದೆ ಸಚಿವರ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ಕೆ ಆರ್ ಎಸ್ ಉಳಿಸಿ ಜನಾಂದೋಲನ ಶುರುವಾಗಿದೆ.

ಮಂಡ್ಯ ಜಿಲ್ಲೆಯ KRS ಅಣೆಕಟ್ಟೆ ಬಳಿ ಸಭೆ ನಡೆಯಿತು. ಜನಾಂದೋಲನ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿಕೆ  ನೀಡಿದ್ದು, KRS ಅಣೆಕಟ್ಟೆ ಬಳಿ ನಡೆಯುತ್ತಿರುವ ಗಣಿಗಾರಿಕೆ ಹಿಂದೆ ಸಚಿವರ ಕೈವಾಡವಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಲ್ಲವನ್ನು ಕಣ್ಮುಚ್ಚಿಕೊಂಡು ನೋಡ್ತಿದ್ದಾರೆ. ಬಳ್ಳಾರಿ ಗಣಿಗಾರಿಕೆ ಸಂದರ್ಭದಲ್ಲೂ ದೇವೇಗೌಡರು ಚಕಾರ ತಗಿಲಿಲ್ಲ ಎಂದು ದೂರಿದರು.

ಈಗಲೂ KRS ಗಣಿಗಾರಿಕೆ ಬಗ್ಗೆ ಮಾತನಾಡ್ತಿಲ್ಲ. KRS ಬಳಿ ಗಣಿಗಾರಿಕೆ ನಡೆಸೋದು ತುಂಬಾ ಅಪಾಯಕಾರಿಯಾಗಿದೆ. ಗಣಿಗಾರಿಕೆಯಿಂದ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments