Webdunia - Bharat's app for daily news and videos

Install App

ಬೊಗಳೇ ಬಿಡೋದೇ ಸಿ.ಎಸ್.ಪುಟ್ಟರಾಜು ಕೆಲಸ

Webdunia
ಗುರುವಾರ, 28 ನವೆಂಬರ್ 2019 (22:03 IST)
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಉಪ ಚುನಾವಣೆ ಅಖಾಡದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿವೆ.

ಮಂಡ್ಯದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ನಾವು ಹಣಕ್ಕೆ ಮಾರಾಟ ಮಾಡಿಕೊಂಡು ಬಿಜೆಪಿ ಪಕ್ಷ ಸೇರಿದ್ದೇವೆ ಎಂದು ಆರೋಪ ಮಾಡಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ದ್ರೋಹ, ವಿಶ್ವಾಸದ್ರೋಹ, ಡಬಲ್ ಗೇಮ್ ರಾಜಕಾರಣಿ ಯಾರಾದರೂ ಇದ್ದರೆ ಅದು ಪುಟ್ಟರಾಜು. ಹೀಗಂತ ಬಿಜೆಪಿ ಮುಖಂಡರಾದ ಎಸ್.ಅಂಬರೀಶ್, ಅಘಲಯ ಮಂಜುನಾಥ್, ಕಿಕ್ಕೇರಿ ಪ್ರಭಾಕರ್ ಆಕ್ರೋಶ ವ್ಯಕ್ತಪಡಿಸಿದ್ರು.

ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಸೋತರೆ ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಬೊಗಳೆ ಬಿಟ್ಟಿದ್ದ ಪುಟ್ಟರಾಜು, ಮೊದಲು ತಮ್ಮ ಮಾತಿನಂತೆ ನಡೆದುಕೊಂಡು ನಂತರ ರೀಲ್ ಬಿಡಬೇಕು ಎಂದಿದ್ದಾರೆ. 

ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಮಾಜಿ ಸ್ಪೀಕರ್ ಕೃಷ್ಣ ಅವರನ್ನು ಸೋಲಿಸಲು ನೆರವಾಗಿ ವಿಶ್ವಾಸದ್ರೋಹ ಮಾಡಿದ್ದು ಇದೇ ಪುಟ್ಟರಾಜು. ನಡೆ ನುಡಿ ಒಂದಕ್ಕೊಂದು ಅರ್ಥವೇ ಇಲ್ಲ. ಮೋಸ ವಂಚನೆಗೆ ಇನ್ನೊಂದು ಹೆಸರೇ ಪುಟ್ಟರಾಜು ಎಂದು ಅಂಬರೀಶ್ ಲೇವಡಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments