Webdunia - Bharat's app for daily news and videos

Install App

ಡಿಕೆಶಿ ಸಲಹೆಯಂತೆ ಯತೀಂದ್ರ ವಿಡಿಯೋಗೆ CSR ರೂಪ-ಎಚ್‌ಡಿಕೆ

Webdunia
ಶನಿವಾರ, 18 ನವೆಂಬರ್ 2023 (16:46 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಟ್ಟ ಸಲಹೆಯ ಮೇರೆಗೆ ತಮ್ಮ ಪುತ್ರನ ಕಾಸಿಗಾಗಿ ಹುದ್ದೆ ವಿಡಿಯೋ ವಿವಾದಕ್ಕೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಅನುದಾನದ ಸ್ವರೂಪ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದ್ದಾರೆ. 

ಪೊಲೀಸ್ ಇಲಾಖೆ 71 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಅವರ ಹೆಸರು ಕಾಣಿಸಿಕೊಂಡಿದೆ. ರಾಜ್ಯ ಗುಪ್ತ ವಾರ್ತೆಯಿಂದ ಮೈಸೂರಿನ ವಿವಿ ಪುರಂ ಪೊಲೀಸ್ ಸ್ಟೇಷನ್ ಗೆ ವಿವೇಕಾನಂದ ವರ್ಗಾವಣೆ ಆಗಿದ್ದಾರೆ. ಯತೀಂದ್ರ ವಿಡಿಯೋದಲ್ಲಿ ಹೇಳಿರುವ ಹೆಸರು ಇವರದೇ ಎಂದಿರುವ ಕುಮಾರಸ್ವಾಮಿ, 'ಕಾಸಿಗಾಗಿ ಹುದ್ದೆ & ಕಾಂಗ್ರೆಸ್‌ ಹುಂಡಿ' ಸಿನಿಮಾ ಮಾಡಿ ಎಂದು ಕಾಂಗ್ರೆಸ್ಗೆ ತಿವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments