Webdunia - Bharat's app for daily news and videos

Install App

ಸಿ.ಟಿ.ರವಿಯದ್ದು ಅರೆಹುಚ್ಚನ ವರ್ತನೆ: ಗುಂಡೂರಾವ್

Webdunia
ಗುರುವಾರ, 16 ಸೆಪ್ಟಂಬರ್ 2021 (09:16 IST)
ಬೆಂಗಳೂರು : ಕಾಂಗ್ರೆಸ್ ಮಾಡಿದ ಸಾಲವನ್ನು ತೀರಿಸುತ್ತಿರುವ ಕಾರಣ ಅಗತ್ಯ ವಸ್ತುಗಳ ಬೆಲೆ ಜಾಸ್ತಿಯಾಗಿದೆ ಎಂದಿರುವ ಸಿ.ಟಿ.ರವಿ ಅವರು ಅರೆಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪೊಳ್ಳು ಮಾತುಗಳಿಂದಲೇ ಕುಖ್ಯಾತರಾಗಿರುವ ಸಿ.ಟಿ.ರವಿ, 2014ರ ವರೆಗೆ ಅಧಿಕಾರ ನಡೆಸಿದ್ದ ಸರಕಾರಗಳು ಮಾಡಿದ್ದ ಸಾಲ 54 ಲಕ್ಷ ಕೋಟಿ ರೂ. ಆದರೆ, ಮೋದಿಯವರು 7 ವರ್ಷಗಳಲ್ಲಿ ಮಾಡಿರುವ ಸಾಲ 35 ಲಕ್ಷ ಕೋಟಿ ರೂ. ಆಗಿದೆ ಎಂದರು.
ಯುಪಿಎ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 120 ಡಾಲರ್ ತಲುಪಿದಾಗ, ಜನರ ಮೇಲೆ ಹೊರೆ ತಪ್ಪಿಸಲು 1 ಲಕ್ಷದ 34 ಸಾವಿರ ಕೋಟಿ ರೂ.ಯ ತೈಲ ಬಾಂಡ್ ಖರೀದಿಸಲಾಗಿತ್ತು. ಏಳು ವರ್ಷಗಳಲ್ಲಿ ತೈಲದ ಮೇಲಿನ ತೆರಿಗೆಯಿಂದಲೇ ಕೇಂದ್ರ ಸರಕಾರ, 23 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಿದೆ. ಇದರಲ್ಲಿ ತೈಲ ಬಾಂಡ್ಗೆ ಪಾವತಿಸಿರುವುದು 9 ಕೋಟಿ ಮಾತ್ರ. ಉಳಿದ ಹಣ ಯಾರ ಖಜಾನೆ ಸೇರಿದೆ ಸಿ.ಟಿ.ರವಿಯವರೇ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ದೇಶವನ್ನೇ ಕಂಟ್ರೋಲ್ ಮಾಡುವ ಫ್ರೆಂಚ್‌ ಅಧ್ಯಕ್ಷನಿಗೂ ಬಿಡದ ಪತ್ನಿಯ ಕಾಟ, Viral Video

ಮುಂದಿನ ಸುದ್ದಿ
Show comments