ಸಿ.ಟಿ.ರವಿಯದ್ದು ಅರೆಹುಚ್ಚನ ವರ್ತನೆ: ಗುಂಡೂರಾವ್

Webdunia
ಗುರುವಾರ, 16 ಸೆಪ್ಟಂಬರ್ 2021 (09:16 IST)
ಬೆಂಗಳೂರು : ಕಾಂಗ್ರೆಸ್ ಮಾಡಿದ ಸಾಲವನ್ನು ತೀರಿಸುತ್ತಿರುವ ಕಾರಣ ಅಗತ್ಯ ವಸ್ತುಗಳ ಬೆಲೆ ಜಾಸ್ತಿಯಾಗಿದೆ ಎಂದಿರುವ ಸಿ.ಟಿ.ರವಿ ಅವರು ಅರೆಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪೊಳ್ಳು ಮಾತುಗಳಿಂದಲೇ ಕುಖ್ಯಾತರಾಗಿರುವ ಸಿ.ಟಿ.ರವಿ, 2014ರ ವರೆಗೆ ಅಧಿಕಾರ ನಡೆಸಿದ್ದ ಸರಕಾರಗಳು ಮಾಡಿದ್ದ ಸಾಲ 54 ಲಕ್ಷ ಕೋಟಿ ರೂ. ಆದರೆ, ಮೋದಿಯವರು 7 ವರ್ಷಗಳಲ್ಲಿ ಮಾಡಿರುವ ಸಾಲ 35 ಲಕ್ಷ ಕೋಟಿ ರೂ. ಆಗಿದೆ ಎಂದರು.
ಯುಪಿಎ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 120 ಡಾಲರ್ ತಲುಪಿದಾಗ, ಜನರ ಮೇಲೆ ಹೊರೆ ತಪ್ಪಿಸಲು 1 ಲಕ್ಷದ 34 ಸಾವಿರ ಕೋಟಿ ರೂ.ಯ ತೈಲ ಬಾಂಡ್ ಖರೀದಿಸಲಾಗಿತ್ತು. ಏಳು ವರ್ಷಗಳಲ್ಲಿ ತೈಲದ ಮೇಲಿನ ತೆರಿಗೆಯಿಂದಲೇ ಕೇಂದ್ರ ಸರಕಾರ, 23 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಿದೆ. ಇದರಲ್ಲಿ ತೈಲ ಬಾಂಡ್ಗೆ ಪಾವತಿಸಿರುವುದು 9 ಕೋಟಿ ಮಾತ್ರ. ಉಳಿದ ಹಣ ಯಾರ ಖಜಾನೆ ಸೇರಿದೆ ಸಿ.ಟಿ.ರವಿಯವರೇ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments