Webdunia - Bharat's app for daily news and videos

Install App

ಸಿಟಿ ರವಿ, ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದಲ್ಲಿ ದೂರು ಪರಿಶೀಲಿಸಿ ಕ್ರಮ: ಸಭಾಪತಿ

Sampriya
ಭಾನುವಾರ, 29 ಡಿಸೆಂಬರ್ 2024 (16:42 IST)
ದಾವಣಗೆರೆ: ಸದನಲ್ಲಿ ನಡೆದ ಎಂಎಲ್‌ಸಿ ಸಿಟಿ ರವಿ ಹಾಗೂ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಸಂಬಂಧ ದೂರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ‌ತು.

ಡಿ.19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ ಎಂದು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದರು.

ವಿಧಾನಪರಿಷತ್‌ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಭಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments