ಸಿಎಂ ಸಿದ್ದರಾಮಯ್ಯ ಮತ್ತು ಪ್ರಕಾಶ್ ರಾಜ್ ವಿರುದ್ಧ ಸಿಟಿ ರವಿ ವಾಗ್ದಾಳಿ

Webdunia
ಸೋಮವಾರ, 21 ಆಗಸ್ಟ್ 2023 (15:21 IST)
ತುರ್ತು ಪರಿಸ್ಥಿತಿ ಸಮಯದಲ್ಲಿ ಕಾಂಗ್ರೆಸ್ ನ ಯಾವ ನಾಯಿ ಕೂಡ ಹೋರಾಟ ಮಾಡಿಲ್ಲ.ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಯಾವ ನಾಯಿ ಕೂಡ ಹೋರಾಟ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.ಅದಕ್ಕೆ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ.
 
ಚಂದ್ರಯಾನ‌ & ಯೋಗಿ ಫೋಟೋ ಟ್ವೀಟ್ ಮಾಡಿ ಬಹುಭಾಷ‌ನಟ ಪ್ರಕಾಶ್ ರಾಜ್ ವ್ಯಂಗ್ಯ ಮಾಡಿರುವುದಕ್ಕೆ  ಸಿಟಿ‌ ರವಿ ತಿರುಗೇಟು ನೀಡಿದ್ದಾರೆ.ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಹನೆ‌ ಇದೆ.ಕೆಲವರಿಗೆ ಚಂದ್ರಯಾನ ಯಶಸ್ವಿಯಾದ್ರೆ,‌ ಇವರಿಗೆ‌‌ ಸಂಕಟ ಶುರುವಾಗಿದೆ.ಪ್ರಪಂಚದ ಮುಂದೆ‌ ಮೋದಿ ನಾಯಕತ್ವ ಯಶಸ್ವಿಯಾದ್ರೆ ಸಂಕಟ ಶುರುವಾಗುತ್ತೆ.ಕೆಲವರಿಗೆ‌ ಹಿಂದಗಡೆ ಮೆಣಸಿನಕಾಯಿ ಇಟ್ಕೊಂಡಂಗೆ ಆಗುತ್ತೆ ಎಂದು ನಟ ಪ್ರಕಾಶ್ ರಾಜ್ ಟ್ವೀಟ್ ಗೆ ಸಿಟಿ ರವಿ ಕೌಂಟರ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments