Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮತ್ತು ಪ್ರಕಾಶ್ ರಾಜ್ ವಿರುದ್ಧ ಸಿಟಿ ರವಿ ವಾಗ್ದಾಳಿ

Webdunia
ಸೋಮವಾರ, 21 ಆಗಸ್ಟ್ 2023 (15:21 IST)
ತುರ್ತು ಪರಿಸ್ಥಿತಿ ಸಮಯದಲ್ಲಿ ಕಾಂಗ್ರೆಸ್ ನ ಯಾವ ನಾಯಿ ಕೂಡ ಹೋರಾಟ ಮಾಡಿಲ್ಲ.ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಯಾವ ನಾಯಿ ಕೂಡ ಹೋರಾಟ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.ಅದಕ್ಕೆ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ.
 
ಚಂದ್ರಯಾನ‌ & ಯೋಗಿ ಫೋಟೋ ಟ್ವೀಟ್ ಮಾಡಿ ಬಹುಭಾಷ‌ನಟ ಪ್ರಕಾಶ್ ರಾಜ್ ವ್ಯಂಗ್ಯ ಮಾಡಿರುವುದಕ್ಕೆ  ಸಿಟಿ‌ ರವಿ ತಿರುಗೇಟು ನೀಡಿದ್ದಾರೆ.ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಹನೆ‌ ಇದೆ.ಕೆಲವರಿಗೆ ಚಂದ್ರಯಾನ ಯಶಸ್ವಿಯಾದ್ರೆ,‌ ಇವರಿಗೆ‌‌ ಸಂಕಟ ಶುರುವಾಗಿದೆ.ಪ್ರಪಂಚದ ಮುಂದೆ‌ ಮೋದಿ ನಾಯಕತ್ವ ಯಶಸ್ವಿಯಾದ್ರೆ ಸಂಕಟ ಶುರುವಾಗುತ್ತೆ.ಕೆಲವರಿಗೆ‌ ಹಿಂದಗಡೆ ಮೆಣಸಿನಕಾಯಿ ಇಟ್ಕೊಂಡಂಗೆ ಆಗುತ್ತೆ ಎಂದು ನಟ ಪ್ರಕಾಶ್ ರಾಜ್ ಟ್ವೀಟ್ ಗೆ ಸಿಟಿ ರವಿ ಕೌಂಟರ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments