Webdunia - Bharat's app for daily news and videos

Install App

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಸಂಪ್ರಿಯ
ಬುಧವಾರ, 9 ಸೆಪ್ಟಂಬರ್ 2026 (17:08 IST)
ಬೆಂಗಳೂರು: ಗೃಹಲಕ್ಷ್ಮಿಗೆ 3 ವರ್ಷ ಎಂದು ಎಲ್ಲ ಪತ್ರಿಕೆ, ಟಿವಿ, ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಾಹೀರಾತು ಕೊಡಿಸಿದಿರಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರೇ, ಆ ಹಣದಲ್ಲೇ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿಯನ್ನು ಕೊಡಬಹುದಿತ್ತಲ್ಲ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನೆ ಮಾಡಿದ್ದಾರೆ. 

ಈ ಸಂಬಂಧ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

ಗೃಹಲಕ್ಷ್ಮಿಗೆ 3 ವರ್ಷ ಎಂದು ಎಲ್ಲ ಪತ್ರಿಕೆ, ಟಿವಿ, ಸಾರ್ವಜನಿಕ ಸ್ಥಳಗಳಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಾಹೀರಾತು ಕೊಡಿಸಿದಿರಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಅವರೇ, ಆ ಹಣದಲ್ಲೇ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿಯನ್ನು
ಕೊಡಬಹುದಿತ್ತಲ್ಲ?

ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಪಾವತಿಯಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಸರ್ಕಾರಕ್ಕೆ ಗೃಹಲಕ್ಷ್ಮಿ ನೆನಪಾಗುತ್ತದೆ. ಮೂರು ತಿಂಗಳ ಬಾಕಿ ಹಣ ಎಲ್ಲಿ ಹೋಯಿತು? ಅದರ ಲೆಕ್ಕವನ್ನು ಪಾರದರ್ಶಕವಾಗಿ ಸರ್ಕಾರ ಜನರ ಮುಂದೆ ಇಡಲೇಬೇಕು.

ಗೃಹಲಕ್ಷ್ಮಿ ಯೋಜನೆಗೆ ಹಣವನ್ನೇ ಪಾವತಿಸದ ಮೇಲೆ ಅದರ ಜಾಹೀರಾತು ಹಾಕಿ ಸಂಭ್ರಮಿಸುವುದಾದರೂ ಏಕೆ? ಗೃಹಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ ಮೋಸ ಮಾಡಲು ನೋಡಬೇಡಿ. ಮೊದಲು ಬಾಕಿ ಇರುವ 3 ತಿಂಗಳ ಮೊತ್ತವನ್ನು ಬಿಡುಗಡೆಗೊಳಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ನರೇಂದ್ರ ಮೋದಿ ಸಾರ್ವಜನಿಕ ಜೀವನಕ್ಕೆ 25ರ ಸಂಭ್ರಮ: ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಸಿದ್ಧತೆ

ಕಾವೇರಿ ನದಿ ನೀರು ಹಂಚಿಕೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಕರ್ನಾಟಕ ಮೇಲ್ಮನವಿ

ಯುವತಿಯನ್ನು ಕೊಂದ ತಂದೆ, ಸಹೋದರ.. ಕಾರಣ ಕೇಳಿದ್ರೆ ಇಷ್ಟೇನಾ ಅಂತ ಶಾಕ್ ಆಗಬಹುದು

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

ಮುಂದಿನ ಸುದ್ದಿ
Show comments