Webdunia - Bharat's app for daily news and videos

Install App

ಖರ್ಗೆ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

Webdunia
ಬುಧವಾರ, 21 ಡಿಸೆಂಬರ್ 2022 (19:58 IST)
ದೇಶಕ್ಕಾಗಿ ಬಿಜೆಪಿ ಮನೆಯ ನಾಯಿಯೂ ಸತ್ತಿಲ್ಲ ಎಂದಿದ್ದ ಖರ್ಗೆ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಭಾರತದಲ್ಲಿ ಈಗಿರೋದು ಇಟಲಿ ಕಾಂಗ್ರೆಸ್. ಇಟಲಿ ಕಾಂಗ್ರೆಸ್ ನಾಯಿಗಳೂ ಭಾರತದ ಪರವಾಗಿ ಬೊಗಳುವುದಿಲ್ಲ ಅಂತಾ ಪರೋಕ್ಷವಾಗಿಯೇ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ನಾಯಿ ಎಂದು ಸಿ.ಟ.ರವಿ ಸಂಬೋಧಿಸಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್‌ನಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಕಾಲಕಾಲಕ್ಕೆ ತಕ್ಕಂತೆ ಕಾಂಗ್ರೆಸ್ ಬದಲಾವಣೆ ಆಗುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಕಾಂಗ್ರೆಸ್ ಬೇರೆ, ಈಗಿರುವ ಕಾಂಗ್ರೆಸ್ ಬೇರೆ. ದೇಶಕ್ಕೆ ಕಾಂಗ್ರೆಸ್ ಸ್ವಾತಂತ್ರ್ಯ ತಂದು ಕೊಟ್ಟಿದೆ ಎಂದು ಹೇಳುತ್ತದೆ. ಸ್ವಾತಂತ್ರ್ಯ ಕೊಡುಗೆ ಕೊಟ್ಟಿರೋದು ಭಾರತ ಲೂಟಿ ಮಾಡೋದಕ್ಕಾ.? ಮಾಜಿ ಸ್ಪೀಕರ್ ರಮೇಶ ಕುಮಾರ್ ಹೇಳಿದಂತೆ ಕಾಂಗ್ರೆಸ್ ನಾಯಕರು ನಾಲ್ಕೈದು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಖರ್ಗೆಯವರೇ ಎಚ್ಚರವಾಗಿರಿ, ಪಾಕಿಸ್ತಾನ ಪರವಾಗಿ ಬೊಗಳುವ ನಾಯಿಯನ್ನು ಸಾಕಿದ್ದೀರಿ. ಕಾಂಗ್ರೆಸ್ ನಾಯಿ ಸರ್ಜಿಕಲ್ ಸ್ಟ್ರೈಕ್ ಆದ್ರೆ ಭಾರತದ ವಿರುದ್ಧವಾಗಿ ಬೊಗಳುತ್ತೆ. ಆ ನಾಯಿ ಭಾರತದ ಪರವಾಗಿ ಬೊಗಳಲ್ಲ’ ಅಂತಾ ಕಾಂಗ್ರೆಸ್​​​​​​​ ವಿರುದ್ದ ಸಿ.ಟಿ.ರವಿ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments