‘ಪರಮೇಶ್ವರ್ ಅವರೇ ಅತ್ತು ಕರೆದು ಮಂತ್ರಿಯಾಗುವ ಪರಿಸ್ಥಿತಿ ಬಂದಿದೆ’

Webdunia
ಬುಧವಾರ, 8 ನವೆಂಬರ್ 2017 (10:34 IST)
ಬೆಂಗಳೂರು: ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಗೆ ಬರಲು ರೆಡಿಯಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿಕೆಯನ್ನು ಬಿಜೆಪಿ ಶಾಸಕ ಸಿಟಿ ರವಿ ಗೇಲಿ ಮಾಡಿದ್ದಾರೆ.

 
ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ ‘ಮುಳುಗುತ್ತಿರುವ ಹಡಗನ್ನು ಏರಲು ಯಾರೂ ಹೋಗಿಲ್ಲ’ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಸೇರುವುದು ಬಿಡಿ, ಕಾಂಗ್ರೆಸ್ ನಲ್ಲಿ ಪರಮೇಶ್ವರ್ ಅವರಿಗೇ ಅತ್ತು ಕರೆದು ಮಂತ್ರಿಯಾಗುವ ದುಸ್ಥಿತಿ ಬಂದಿದೆ. ಹೀಗಾಗಿ ಅವರು ಬಿಜೆಪಿ ಬರುವುದಿದ್ದರೆ ಬರಲಿ. ಆದರೆ ಆದಷ್ಟು ಬೇಗ ಬರಲಿ ಎಂದು ರವಿ ವ್ಯಂಗ್ಯವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಮುಂದಿನ ಸುದ್ದಿ
Show comments