ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಸಿ.ಟಿ ರವಿ ಸಿದ್ದರಾಮಯ್ಯ ಎಂಟ್ರಿ

Webdunia
ಮಂಗಳವಾರ, 13 ಸೆಪ್ಟಂಬರ್ 2022 (16:23 IST)
ವಿಧಾನಸೌಧದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಂದರ್ಭ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದು, ಕ್ಷಣಕಾಲ ತಬ್ಬಿಬ್ಬಾದ ಘಟನೆ ನಡೆದಿದೆ.
ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ತಮ್ಮ ಹೇಳಿಕೆಗೆ ಸಮರ್ಥನೆ ನೀಡುತ್ತಿದ್ದ ಸಿ ಟಿ ರವಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರು. ಪ್ರಾಸಬದ್ದವಾಗಿ ಸಿ.ಟಿನ ಲೂಟಿ ಅನ್ನುವುದಾದರೆ ಸಿದ್ದುನ ಪೆದ್ದ ಅನ್ನಬಹುದಲ್ಲ. ಸಮಾಜವಾದಿಗಳ ಮಜವಾದಿತನ ನೋಡಿದ್ದೇನೆ. ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸುತ್ತಿದ್ದರು.
 
ಈ ವೇಳೆ ಸಿದ್ದರಾಮಯ್ಯ ಆಗಮಿಸಿದ್ದು,ತಬ್ಬಿಬ್ಬಾದ ಸಿಟಿ ರವಿ ತಮ್ಮ ಮಾತಿನ ದಾಟಿಯನ್ನು ಬದಲಾಯಿಸಿದರು. ಜೊತೆಗೆ ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೇ ನಗುಮುಖದಿಂದ ತಡವರಿಸಿಕೊಂಡು ಮಾತು ಮುಂದುವರೆಸಿದರು. ಅತ್ತ ಸಿದ್ದರಾಮಯ್ಯ ಇತ್ತ ಕಡೆ ತಿರುಗದೇ ತಮ್ಮ ಪಾಡಿಗೆ ವಿಧಾನಸೌಧದ ಒಳಗಡೆ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments