Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಸಿ.ಟಿ ರವಿ ಸಿದ್ದರಾಮಯ್ಯ ಎಂಟ್ರಿ

Webdunia
ಮಂಗಳವಾರ, 13 ಸೆಪ್ಟಂಬರ್ 2022 (16:23 IST)
ವಿಧಾನಸೌಧದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಂದರ್ಭ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದು, ಕ್ಷಣಕಾಲ ತಬ್ಬಿಬ್ಬಾದ ಘಟನೆ ನಡೆದಿದೆ.
ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ತಮ್ಮ ಹೇಳಿಕೆಗೆ ಸಮರ್ಥನೆ ನೀಡುತ್ತಿದ್ದ ಸಿ ಟಿ ರವಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರು. ಪ್ರಾಸಬದ್ದವಾಗಿ ಸಿ.ಟಿನ ಲೂಟಿ ಅನ್ನುವುದಾದರೆ ಸಿದ್ದುನ ಪೆದ್ದ ಅನ್ನಬಹುದಲ್ಲ. ಸಮಾಜವಾದಿಗಳ ಮಜವಾದಿತನ ನೋಡಿದ್ದೇನೆ. ಸೆಂಟ್ ಹೊಡೆದುಕೊಂಡು ವಾಸನೆ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸುತ್ತಿದ್ದರು.
 
ಈ ವೇಳೆ ಸಿದ್ದರಾಮಯ್ಯ ಆಗಮಿಸಿದ್ದು,ತಬ್ಬಿಬ್ಬಾದ ಸಿಟಿ ರವಿ ತಮ್ಮ ಮಾತಿನ ದಾಟಿಯನ್ನು ಬದಲಾಯಿಸಿದರು. ಜೊತೆಗೆ ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೇ ನಗುಮುಖದಿಂದ ತಡವರಿಸಿಕೊಂಡು ಮಾತು ಮುಂದುವರೆಸಿದರು. ಅತ್ತ ಸಿದ್ದರಾಮಯ್ಯ ಇತ್ತ ಕಡೆ ತಿರುಗದೇ ತಮ್ಮ ಪಾಡಿಗೆ ವಿಧಾನಸೌಧದ ಒಳಗಡೆ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments