Webdunia - Bharat's app for daily news and videos

Install App

ಮುಖಂಡ ಜಾಕೀರ್ ಹುಸೇನ್ ಗೆ ಸಿ.ಟಿ ರವಿ ವಾರ್ನಿಂಗ್?

Webdunia
ಬುಧವಾರ, 29 ಮಾರ್ಚ್ 2023 (09:58 IST)
ಚಿಕ್ಕಮಗಳೂರು : ಇದು 1947ರ ಭಾರತವಲ್ಲ. ನೀವು ಮಾಡಿದ್ದೆಲ್ಲಾ ಸಹಿಸಿಕೊಂಡು ಬಿರಿಯಾನಿ ಹಾಕುವ ಭಾರತವಲ್ಲ. ಈಗ ಇರುವ ಸರ್ಕಾರ ಬಾಲ ಉದ್ದ ಮಾಡಿದ್ರೆ ಕಟ್ ಮಾಡುವುದು ಹೇಗೆಂದು ಗೊತ್ತಿರುವ ಸರ್ಕಾರ ಎಂದು ಚಿತ್ರದುರ್ಗದ ಎಸ್.ಡಿ.ಪಿ.ಐ ಮುಖಂಡ ಜಾಕೀರ್ ಹುಸೇನ್ ವಿರುದ್ಧ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
 
ನಗರದ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಹಕ್ಕನ್ನು ವಾಪಸ್ ಕೊಡದಿದ್ರೆ ಸಿಎಂ ಬೊಮ್ಮಾಯಿಗೆ ಚಡ್ಡಿ ಬಿಚ್ಚುಸ್ತೀವಿ ಎಂದು ಹೇಳಿಕೆ ನೀಡಿದ್ದ ಎಸ್.ಡಿ.ಪಿ.ಐ. ಮುಖಂಡನ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಅದೇನು ಹೋಗುತ್ತೋ, ತಲೆ ತೆಗೀತಿಯೋ, ನಿನ್ನ ತಾಕತ್ತು ತೋರ್ಸು, ನಿಮ್ಮ ತಾಕತ್ ತೋರಿಸಿ ಆಮೇಲೆ ನಾವು ಅದಕ್ಕೆ ಏನು ಉತ್ತರ ಕೋಡಬೇಕು ಕೊಡುತ್ತೇವೆ ಎಂದು ಹೇಳಿದ್ದಾರೆ. 

ಇದು 1947ರ ಭಾರತವಲ್ಲ. ನೀವು ಮಾಡಿದ್ದೆಲ್ಲವನ್ನೂ ಸಹಿಸಿಕೊಂಡು ಬಿರಿಯಾನಿ ಹಾಕುವ ಭಾರತವೂ ಅಲ್ಲ. ನಿಮ್ಮ ಮೇಲಿನ ಕೇಸ್ಗಳನ್ನ ಹಿಂಪಡೆದು ಮೆರೆಯಲು ಅವಕಾಶ ನೀಡುವ ಸರ್ಕಾರವೂ ಈಗಿಲ್ಲ. ಈಗ ಇರುವ ಸರ್ಕಾರ ಬಾಲ ಉದ್ದ ಮಾಡಿದರೆ ಕಟ್ ಮಾಡುವುದು ಹೇಗೆಂದು ಗೊತ್ತಿರುವ ಸರ್ಕಾರ ಎಂದು ಎಚ್ಚರಿಕೆ ನೀಡಿದ್ದಾರೆ. ಬಾಂಬ್ ಹಾಕುವವರ ತಲೆ ಮೇಲೆಯೇ ಬಾಂಬ್ ಹಾಕಲು ತಾಕತ್ತಿರುವ ಸರ್ಕಾರ. ಭಯೋತ್ಪಾದನೆ ಮಾಡುವವರಿಗೆ ಸರ್ಜಿಕಲ್ ಸ್ಟ್ರೈಕ್ ಮಾಡಿ ತಲೆ ಎತ್ತದಂತೆ ಮಾಡುವ ತಾಕತ್ತಿನ ಸರ್ಕಾರ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments