Webdunia - Bharat's app for daily news and videos

Install App

ನೀವು ತೊಡೆ ತಟ್ಟಿದರೆ ನಾವು ತೊಡೆ ಮುರಿಯುತ್ತೇವೆ: ಸಿಟಿ ರವಿ ಎಚ್ಚರಿಕೆ

Krishnaveni K
ಬುಧವಾರ, 10 ಸೆಪ್ಟಂಬರ್ 2025 (13:43 IST)
ಮಂಡ್ಯ: ಮದ್ದೂರಿನಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ಗಲಾಟೆ ಬಗ್ಗೆ ಬಿಜೆಪಿ ಎಂಎಲ್ ಸಿ ಸಿಟಿ ರವಿ ಪ್ರತಿಕ್ರಿಯಿಸಿದ್ದು ನೀವು ತೊಡೆ ತಟ್ಟಿದರೆ ನಾವು ತೊಡೆ ಮುರಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಿಂಸಾಚಾರ ಭುಗಿಲೆದ್ದಿತ್ತು. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮೈಸೂರು ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಈ ಸಂದರ್ಭದಲ್ಲಿ ಮಾತನಾಡಿರುವ ಅವರು ನಾವು ಹಿಂದೂ ವಿಚಾರವನ್ನು ರಾಜಕೀಯಕ್ಕೆ ಬಳಸಲ್ಲ. ಆದರೆ ನೀವು ತೊಡೆ ತಟ್ಟಿದರೆ ನಾವು ತೊಡೆ ಮುರಿಯಬೇಕಾಗುತ್ತದೆ. ತಲೆ ತೆಗೆಯಬೇಕಾಗುತ್ತದೆ ಎಂದು ಕಿಡಿ ಹೊತ್ತಿಸುವ ಮಾತುಗಳನ್ನಾಡಿದ್ದಾರೆ.

ಅಷ್ಟೇ ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಶತಮಾನಗಳ ಹಿಂದೆ ಹಿಂದೂ ಸಮಾಜ ಮರೆತ "ಶಾಸ್ತ್ರಾಭ್ಯಾಸ" ಹಾಗು "ಶಸ್ತ್ರಾಭ್ಯಾಸ" ಎರಡನ್ನೂ ಮತ್ತೆ ನೆನಪಿಸಿಕೊಂಡು ಕಲಿಯಬೇಕಾದ ಅತ್ಯಂತ ಸಂಕೀರ್ಣ ಕಾಲಘಟ್ಟದಲ್ಲಿ ನಾವಿದ್ದೇವೆ. ಇಂದು ಇದು "ಅಗತ್ಯ" ಅಷ್ಟೆ ಅಲ್ಲಾ ಬದಲಾಗಿ "ಅನಿವಾರ್ಯ" ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments