Select Your Language

Notifications

webdunia
webdunia
webdunia
webdunia

ದೇವಾಲಯದ ಪೂಜಾ ಕೈಂಕಾರ್ಯದಲ್ಲಿ ಮಗ್ನರಾದ ಸಿ.ಟಿ ರವಿ

ದೇವಾಲಯದ ಪೂಜಾ ಕೈಂಕಾರ್ಯದಲ್ಲಿ ಮಗ್ನರಾದ ಸಿ.ಟಿ ರವಿ
bangalore , ಮಂಗಳವಾರ, 27 ಜುಲೈ 2021 (20:19 IST)
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಕರ್ನಾಟಕದ ಮುಖ್ಯಮಂತ್ರಿಯಾಗಲೆಂದು ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಗಣಪತಿಗೆ ವಿಶೇಷ ಪೂಜೆ, ಹೋಮ-ಹವನ ನಡೆಸಿದ್ದಾರೆ. ಇಂದು ಮಂಗಳವಾರ. ಸಂಕಷ್ಟ ಚತುರ್ಥಿ. ಮಂಗಳವಾರ ಸಂಕಷ್ಟ ಬಂದರೆ ಒಳ್ಳೆಯ ದಿನ. ಹಾಗಾಗಿ, ಇಂದು ಒಳ್ಳೆಯ ದಿನವೆಂದು ಬಿಜೆಪಿ ಕಾರ್ಯಕರ್ತರು ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಸಿ.ಟಿ.ರವಿ ಸಿಎಂ ಆಗಲೆಂದು ಬೇಡಿಕೊಂಡಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಮಂತ್ರಿಯಾಗಿದ್ದಾರೆ. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಪ್ರಖರ ಹಿಂದೂವದಿ. ಅವರಿಗೆ ಸಿಎಂ ಸ್ಥಾನ ನೀಡಿದರೆ ಭವಿಷ್ಯದಲ್ಲಿ ಬಿಜೆಪಿಗೆ ಒಳ್ಳೆಯ ಭವಿಷ್ಯವಿದೆ. ಹಾಗಾಗಿ, ಬಿಜೆಪಿ ಹೈಕಮಾಂಡ್ ಸಿ.ಟಿ.ರವಿಯವರನ್ನೇ ಸಿಎಂ ಮಾಡಬೇಕೆಂದು ಆಗ್ರಹಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ನೇಮಕ