ಕಬ್ಬನ್‌ ಪಾರ್ಕ್ ಇನ್ಮುಂದೆ ನಿಶ್ಯಬ್ದ ವಲಯ

Webdunia
ಸೋಮವಾರ, 14 ನವೆಂಬರ್ 2022 (18:01 IST)
ಕಬ್ಬನ್ ಉದ್ಯಾನವು ಬಹು ಹಿಂದಿನಿಂದಲೂ ಹತ್ತಾರು ಬಗೆಯ ಪಕ್ಷಿ ಸಂಕುಲಗಳಿಗೆ ಆಶ್ರಯ ತಾಣವಾಗಿದೆ. ಕರ್ಕಶ ಹಾರ್ನ್‌ನಿಂದಾಗಿ ಪಕ್ಷಿಗಳು ಭಯದಿಂದ ಹಾರಿ ಹೋಗುತ್ತವೆ. ಹೀಗಾಗಿ ಉದ್ಯಾನದ ಕೆಲವು ಭಾಗಗಳನ್ನಾದರೂ ನಿಶ್ಯಬ್ದವಾಗಿಡಲು 16 ನಿಗದಿತ ಜಾಗಗಳಲ್ಲಿ'ನಿಶ್ಯಬ್ದ ವಲಯ' ಎಂದು ಫಲಕಗಳನ್ನು ಹಾಕಲಾಗಿದೆ. ಕಬ್ಬನ್‌ ಉದ್ಯಾನದಲ್ಲಿ ಸಂಚರಿಸುವ ಸಂದರ್ಭದಲ್ಲಿ ಹಾರ್ನ್‌ ಮಾಡಿದರೆ ದಂಡ ತೆರಬೇಕಾಗುತ್ತದೆ . ಕಬ್ಬನ್‌ ಉದ್ಯಾನವನದ ಎಲ್ಲ ಎಂಟು ಪ್ರವೇಶ ದ್ವಾರಗಳು, ಗ್ರಂಥಾಲಯ ಸೇರಿ ಆಯ್ದ 16 ನಿಗದಿತ ಜಾಗಗಳಲ್ಲಿ'ನಿಶ್ಯಬ್ದ ವಲಯ' ಎಂದು ಫಲಕಗಳನ್ನು ಹಾಕಲಾಗಿದೆ. ಹೀಗಾಗಿ ಈ ಫಲಕ ಇರುವೆಡೆ ವಾಹನ ಸವಾರರು ಹಾರ್ನ್‌ ಮಾಡುವಂತಿಲ್ಲ. ಒಂದೊಮ್ಮೆ ನಿಯಮ ಉಲ್ಲಂಘಿಘಿಸಿದರೆ, ದಂಡ ತೆರಬೇಕಾಗುತ್ತದೆ. ಇಂಥದ್ದೊಂದು ಮಹತ್ವದ ಆದೇಶವನ್ನು ತೋಟಗಾರಿಕೆ ಇಲಾಖೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಭಿವೃದ್ಧಿ ಹೊಂದಿದ ದೇಶಕ್ಕಾಗಿ ಅಭಿವೃದ್ಧಿ ಹೊಂದಿದ ತಮಿಳುನಾಡು ರಚನೆ ನಮ್ಮ ಗುರಿ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ಮಾತನಾಡುವ ಅವಕಾಶ ಸಿಕ್ಕಾಗ ವಿದೇಶಕ್ಕೆ ಆಡ್ತಾರೆ: ಅಮಿತ್ ಶಾ ಬೆಂಕಿ Video

ಗಲ್ಫ್‌ ದೇಶದಲ್ಲಿ ಸಿಲುಕಿರುವ ಭಾರತೀಯರ ಜತೆ ನಾವು ಇದ್ದೇವೆ: ನರೇಂದ್ರ ಮೋದಿ

ಮುಂಭಾಗದ ಚಕ್ರಗಳು ಕಳಚಿದರೂ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ

ಗ್ಯಾಸ್ ಸಿಲಿಂಡರ್ ಕೊರತೆ ಬೆನ್ನಲ್ಲೇ ಹೆಚ್ಚಿದ ಕಳ್ಳರ ಕಾಟ

ಮುಂದಿನ ಸುದ್ದಿ
Show comments