Webdunia - Bharat's app for daily news and videos

Install App

ಆತ್ಮಿಯರಿಂದಲೇ ನನ್ನ ವಿರುದ್ಧ ಕುತಂತ್ರ: ಪೇಜಾವರ ಶ್ರೀ

Webdunia
ಗುರುವಾರ, 6 ಜುಲೈ 2017 (12:53 IST)
ಆತ್ಮಿಯರಾದವರೇ ನನ್ನ ವಿರುದ್ಧ ಕುತಂತ್ರ ಮಾಡಿದ್ದಾರೆ. ಇದರಿಂದ ಬೇಸರವಾಗಿದ್ದರೂ ವಿಚಲಿತನಾಗಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
 
ಉಡುಪಿ ಶ್ರೀಕೃಷ್ಣಮಠದಲ್ಲಿ ಇಫ್ತಾರ್ ಕೂಟ ಆಯೋಜನೆ ಕುರಿತ ಆರೋಪಗಳಿಗೆ ತಿರುಗೇಟು ನೀಡಿದ ಅವರು ಮದ್ವಸಿದ್ದಾಂತಕ್ಕೆ ವಿರೋಧವಾಗಿ ಅನೇಕ ಸಿದ್ದಾಂತಗಳಿವೆ.ಪರಧರ್ಮ ಸಹಿಷ್ಣುತೆ ಏನು ಎನ್ನುವುದನ್ನು ಮೊದಲು ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.  
 
ನಾನು ಮಾಡಿದ್ದರಲ್ಲಿ ಯಾವ ತಪ್ಪಿಲ್ಲ. ಹಿಂದಿನ ಸಂಪ್ರದಾಯದಂತೆಯೇ ನಡೆದುಕೊಂಡಿದ್ದೇನೆ. ಶಾಂತಿ ಸಹನೆಯಿಂದ ಆರೋಪಗಳನ್ನು ಎದುರಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಲವರು ವೈಯಕ್ತಿಕ ಧ್ವೇಷದಿಂದ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನಗಳು ನಡೆಸುತ್ತಿದ್ದಾರೆ ಎಂದು ಉಡುಪಿ ಶ್ರೀಕೃಷ್ಣಮಠದ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments