Webdunia - Bharat's app for daily news and videos

Install App

ಅಪರಾಧ ಚಟುವಟಿಕೆಗಳಿಗೆ ಕಡಿವಾಣ : ಜ್ಞಾನೇಂದ್ರ

Webdunia
ಬುಧವಾರ, 14 ಸೆಪ್ಟಂಬರ್ 2022 (07:54 IST)
ಬೆಂಗಳೂರು : ನೆರೆಯ ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ, ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು,

ಆದ್ಯ ಗಮನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನಸಭೆಗೆ ತಿಳಿಸಿದರು.

ಅಪರಾಧಿಗಳ ಮೇಲೆ ಕಣ್ಗಾವಲು ಇಡಲು, ಸೂಕ್ಷ್ಮ ಪ್ರದೇಶಗಳಲ್ಲಿ, ಸಿಸಿ ಕ್ಯಾಮರಾಗಳನ್ನು ಆಳವಡಿಸುವ ಬಗ್ಗೆ ಪರೀಶಿಸಲಾಗುವುದು ಎಂದರು.

ಕೊಡಗು ಜಿಲ್ಲೆಯಲ್ಲಿ 2021ರಲ್ಲಿ ಒಟ್ಟು 1,684 ಅಪರಾಧ ಪ್ರಕರಣಗಳು ದಾಖಲಾಗಿದ್ದು, 1,617 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2022ರ ಆಗಸ್ಟ್ ತಿಂಗಳ ಅಂತ್ಯದ ವರೆಗೆ ಒಟ್ಟು 1,122 ಪ್ರಕರಣಗಳು ವರದಿಯಾಗಿವೆ ಹಾಗೂ 80 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments