Webdunia - Bharat's app for daily news and videos

Install App

ಕೊರೊನಾದಿಂದ ಎಲ್ರೂ ಗುಣಮುಖ : ಸಚಿವರಿಗೆ ಫುಲ್ ನೆಮ್ಮದಿ

Webdunia
ಭಾನುವಾರ, 10 ಮೇ 2020 (22:27 IST)
ಚಿಕಿತ್ಸೆಗೆ ಒಳಗಾಗಿದ್ದ ಕೋವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ಸಚಿವರೊಬ್ಬರಿಗೆ ನೆಮ್ಮದಿ ನೀಡಿದೆ.

ಕೋವಿಡ್-19 ಸೋಂಕು ತಡೆ ಕುರಿತು ಗದಗ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ  ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ  ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ , ಆಗಾಗ  ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು.

ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments