Webdunia - Bharat's app for daily news and videos

Install App

ಮಂಗಳೂರಿನಲ್ಲಿ ಕರ್ಫ್ಯೂ: ಕೇರಳಕ್ಕೆ ಸಂಪರ್ಕ ಬಂದ್

Webdunia
ಶುಕ್ರವಾರ, 20 ಡಿಸೆಂಬರ್ 2019 (09:06 IST)
ಮಂಗಳೂರು: ಪೌರತ್ವ ಖಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಬೆಳವಣಿಗೆ ಹಿನ್ನಲೆಯಲ್ಲಿ ನಗರದಲ್ಲಿ ಭಾನುವಾರ ಮಧ್ಯರಾತ್ರಿವರೆಗೂ ಕರ್ಫ್ಯೂ ವಿಧಿಸಲಾಗಿದೆ.


ಮಂಗಳೂರಿನ ಕೆಲವು ಕಡೆ ಹಿಂಸಾಚಾರ, ಬಿಗುವಿನ ವಾತಾವರಣವಿದ್ದರೂ ಬಸ್ ಸಂಚಾರ, ಜನ ಸಾಮಾನ್ಯರ ದೈನಂದಿನ ಬದುಕು ಅಸ್ತವ್ಯಸ್ತವಾಗಿದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರವೂ ಸ್ಥಗಿತಗೊಂಡಿದೆ. ಇದರಿಂದಾಗಿ ಅನ್ಯ ಊರುಗಳಿಂದ ಬೆಳ್ಳಂ ಬೆಳಿಗ್ಗೆ ಬಂದ ಪ್ರಯಾಣಿಕರು ಪರದಾಡುವಂತಾಗಿದೆ.

ಇನ್ನು, ಕೇರಳಕ್ಕೆ ಸಾಗುವ ಬಸ್ ಸಂಚಾರ ವ್ಯವಸ್ಥೆ ಸಂಪೂರ್ಣ ರದ್ದಾಗಿದ್ದು, ಪ್ರಯಾಣಿಕರು ತಮ್ಮ ಗಮ್ಯ ಸ್ಥಳವನ್ನು ತಲುಪಲು ರೈಲು ಮಾರ್ಗವನ್ನು ಅವಲಂಬಿಸುವಂತಾಗಿದೆ. ಇಂದು ಮತ್ತು ನಾಳೆ ದ.ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments