ಮಂಗಳೂರಿನಲ್ಲಿ ಕರ್ಫ್ಯೂ: ಕೇರಳಕ್ಕೆ ಸಂಪರ್ಕ ಬಂದ್

Webdunia
ಶುಕ್ರವಾರ, 20 ಡಿಸೆಂಬರ್ 2019 (09:06 IST)
ಮಂಗಳೂರು: ಪೌರತ್ವ ಖಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಬೆಳವಣಿಗೆ ಹಿನ್ನಲೆಯಲ್ಲಿ ನಗರದಲ್ಲಿ ಭಾನುವಾರ ಮಧ್ಯರಾತ್ರಿವರೆಗೂ ಕರ್ಫ್ಯೂ ವಿಧಿಸಲಾಗಿದೆ.


ಮಂಗಳೂರಿನ ಕೆಲವು ಕಡೆ ಹಿಂಸಾಚಾರ, ಬಿಗುವಿನ ವಾತಾವರಣವಿದ್ದರೂ ಬಸ್ ಸಂಚಾರ, ಜನ ಸಾಮಾನ್ಯರ ದೈನಂದಿನ ಬದುಕು ಅಸ್ತವ್ಯಸ್ತವಾಗಿದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರವೂ ಸ್ಥಗಿತಗೊಂಡಿದೆ. ಇದರಿಂದಾಗಿ ಅನ್ಯ ಊರುಗಳಿಂದ ಬೆಳ್ಳಂ ಬೆಳಿಗ್ಗೆ ಬಂದ ಪ್ರಯಾಣಿಕರು ಪರದಾಡುವಂತಾಗಿದೆ.

ಇನ್ನು, ಕೇರಳಕ್ಕೆ ಸಾಗುವ ಬಸ್ ಸಂಚಾರ ವ್ಯವಸ್ಥೆ ಸಂಪೂರ್ಣ ರದ್ದಾಗಿದ್ದು, ಪ್ರಯಾಣಿಕರು ತಮ್ಮ ಗಮ್ಯ ಸ್ಥಳವನ್ನು ತಲುಪಲು ರೈಲು ಮಾರ್ಗವನ್ನು ಅವಲಂಬಿಸುವಂತಾಗಿದೆ. ಇಂದು ಮತ್ತು ನಾಳೆ ದ.ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments