Webdunia - Bharat's app for daily news and videos

Install App

ಬೆಳಗಾವಿ ರಾಮದುರ್ಗದಲ್ಲಿ ಹಾಲಿ, ಮಾಜಿ ಶಾಸಕರ ಜಟಾಪಟಿ

Webdunia
ಸೋಮವಾರ, 29 ಸೆಪ್ಟಂಬರ್ 2014 (17:29 IST)
ಬೆಳಗಾವಿಯ ರಾಮದುರ್ಗ ತಾಲೂಕಿನಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಜಟಾಪಟಿ ನಡೆದು ಕೈಕೈ ಮಿಲಾಯಿಸುವ ಹಂತವನ್ನು ತಲುಪಿದ ಘಟನೆ ಸಂಭವಿಸಿದೆ. ಕಾಲುವೆಗೆ ನೀರು ಹರಿಸುವ ವಿಚಾರವಾಗಿ ರಾಮದುರ್ಗ ಶಾಸಕ  ಅಶೋಕ್ ಪಟ್ಟಣ್ ಮತ್ತು ಮಾಜಿ ಶಾಸಕ  ಮಹದೇವಪ್ಪ ಅವರ ನಡುವೆ ಮಾತಿನ ಚಕಮಕಿ ನಡೆಯಿತು.

ಅಶೋಕ್ ಮತ್ತು ಮಹದೇವಪ್ಪ ಬೆಂಬಲಿಗರು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದರು. ಕೊನೆಗೆ ಕೆಲವರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು. 

ಯಾದಗಿರಿಯಲ್ಲಿ ಜಿ.ಪಂ. ಸದಸ್ಯನಿಂದ ಬೆದರಿಕೆ
 ಯಾದಗಿರಿಯಲ್ಲಿ ಕೂಡ ಕಂದಕೂರ ಜಿ.ಪಂ. ಸದಸ್ಯ ಬೀಮರಾಯ ಜಿ.ಪಂ. ಸ್ಥಾಯಿಸಮಿತಿ ಚುನಾವಣೆ ಸಂದರ್ಭದಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಮತಪೆಟ್ಟಿಗೆಗಳಿಗೆ ನೀರು ಸುರಿದು  ಪ್ರತಿಭಟನೆ ವ್ಯಕ್ತಪಡಿಸಿದರು. ತಮಗೆ ಚುನಾವಣೆಯ ನೋಟಿಸ್ ತಲುಪಿಲ್ಲದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅಧಿಕಾರಿಗಳನ್ನು ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದರು. ಸಿಇಒ ವಿರುದ್ಧ ಅವರು ಜಾತಿ ನಿಂದನೆ ಆರೋಪವನ್ನೂ ಮಾಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments