Select Your Language

Notifications

webdunia
webdunia
webdunia
webdunia

ಸಿಲಿಕಾನ್ ಸಿಟಿ ಜನರಿಗೆ ಕರೆಂಟ್ ಶಾಕ್!

ಸಿಲಿಕಾನ್ ಸಿಟಿ ಜನರಿಗೆ ಕರೆಂಟ್ ಶಾಕ್!
bangalore , ಗುರುವಾರ, 14 ಸೆಪ್ಟಂಬರ್ 2023 (13:26 IST)
ಇಂದು ಬೆಸ್ಕಾಂ ಹಾಗೂ KPTCLಗಳಿಂದ ಇಂಧನ ಇಲಾಖೆ ಕಾಮಗಾರಿ ಇರುವುದರಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಂಗಳೂರಿನ ಬಾತಿ ಇಂಡಸ್ಟ್ರೀಸ್​​, ಗುಡ್ಡದ ಕ್ಯಾಂಪ್​, ಚರ್ಚ್​​ ಕ್ಯಾಂಪ್ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗೊಲ್ಲರಹಳ್ಳಿ, ಬ್ಯಾಡರಹಳ್ಳಿಯಲ್ಲಿಯೂ ಸಹ ವಿದ್ಯುತ್ ವ್ಯತ್ಯಯವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಲಿಬಾನ್ ಆಡಳಿತದ ರಾಷ್ಟ್ರಕ್ಕೆ ರಾಯಭಾರಿ ನೇಮಿಸಿದ ಚೀನಾ