Webdunia - Bharat's app for daily news and videos

Install App

ರಾಜ್ಯದ ಜನತೆಗೆ ಕರೆಂಟ್​​ ಶಾಕ್​!

Webdunia
ಶುಕ್ರವಾರ, 1 ಜುಲೈ 2022 (20:28 IST)
ರಾಜ್ಯದಲ್ಲಿ ಇಂದಿನಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಪ್ರತಿ ಯೂನಿಟ್​​​​ಗೆ ಐದು ಪೈಸೆಯಷ್ಟು ವಿದ್ಯುತ್ ದರವನ್ನು ಹೆಚ್ಚಿಸುವುದರ ಮೂಲಕ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ ನೀಡಿದೆ. ಈ ಕುರಿತಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ  ಅನುಮೋದನೆ ನೀಡಿದೆ. ವಿದ್ಯುತ್ ದರವನ್ನು ಪರಿಷ್ಕರಿಸಲು ಮತ್ತು ಇಂಧನ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲು ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದವು. ಜುಲೈ 1ರಿಂದ ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19-31 ಪೈಸೆ ಹೆಚ್ಚಳವಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು ಇನ್ಮುಂದೆ 19 ರಿಂದ 31 ಪೈಸೆ ಪಾವತಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದ್ಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದು ಎಸ್ಕಾಂಗಳ ಮನವಿ ಮೇರೆಗೆ KERC ದರ ಏರಿಕೆ ಮಾಡಲಿದೆ. 200 ಯೂನಿಟ್ಗಳನ್ನು ಬಳಸುವ ಸರಾಸರಿ ಗ್ರಾಹಕರು ಮಾಸಿಕ ಬಿಲ್​​​ನಲ್ಲಿ ರೂ 40 ಹೆಚ್ಚು ಪಾವತಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments