Webdunia - Bharat's app for daily news and videos

Install App

ನಿರಂತರ ಮಳೆ ರೈತರಿಗೆ ಶಾಪವಾಯ್ತ!

Webdunia
ಸೋಮವಾರ, 22 ನವೆಂಬರ್ 2021 (22:56 IST)
ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆ ರೈತರಿಗೆ ಶಾಪವಾಗಿ ಪರಿಣಮಿಸುತ್ತಿದೆ.
ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಜೆ.ಬಿ ಹಳ್ಳಿಯಲ್ಲಿ ಮೂರು ಎಕರೆ ಬಾಳೆ ತೋಟಕ್ಕೆ ಹಾನಿಯಾಗಿದ್ದು ರೈತ ಕಂಗಾಲಾಗಿದ್ದಾನೆ. ಸರ್ವರ್ವಲ್ಲಿ ಎಂಬ ರೈತನಿಗೆ ಸೇರಿದ ಬಾಳೆ ತೋಟ ಇದಾಗಿದ್ದು ಫಸಲು ಬಂದಿದ್ದ ಬಾಳೆ ಗಿಡ ಮಳೆ ಗಾಳಿ ಹೊಡೆತಕ್ಕೆ ನೆಲಕ್ಕೆ ಉರುಳಿದೆ. ವರುಣನ ಅರ್ಭಟಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು ರೈತ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments