Webdunia - Bharat's app for daily news and videos

Install App

ಹೋಟೆಲ್ ಗಳಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಹಕರ ಆಗ್ರಹ

Webdunia
ಭಾನುವಾರ, 9 ಸೆಪ್ಟಂಬರ್ 2018 (17:55 IST)
ಗಡಿ ಜಿಲ್ಲೆ ಬೀದರ್ ನಲ್ಲಿ ಹೋಟಲ್ ದಂಧೆ ಅಂದ್ರೆ ಅದು ಖುಲ್ಲಂ ಖುಲ್ಲಾ... ಇಲ್ಲಿ ಹೇಳೋರು ಕೇಳೋರು ಯಾರು ಇಲ್ಲಾ... ಆ ಜಿಲ್ಲೆಯ ಬಹುತೇಕ ಹೋಟಲ್ ಗಳಲ್ಲಿ ಓಪನ್ ಆಗಿ ಕಳಪೆ ಆಹಾರ ಪೂರೈಕೆ ಮಾಡುತ್ತಿದ್ದಾರೆ. ಆದರೂ ಅಧಿಕಾರಿಗಳು ರೇಡ್ ಮಾಡೋದು ಇರಲಿ ಇತ್ತ ನೋಡುತ್ತಲು ಇಲ್ಲಾ ಎಂದು ಗ್ರಾಹಕರು ದೂರಿದ್ದಾರೆ.

ಕಳೆದೊಂದು ವರ್ಷದಿಂದ  ಆಹಾರ ಪರಿಶೀಲನೆ ಮಾಡಲು ಇಲ್ಲಿನ  ಆಹಾರ ಸುರಕ್ಷತಾ ಅಧಿಕಾರಿಗಳು ಮುಂದಾಗಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದರಿಂದಾಗಿ ಬೀದರ್ ನಗರದ ಬಹುತೇಕ ಹೋಟಲ್ ಗಳು ಕಳಪೆ ಆಹಾರ ಪೂರೈಕೆ ತಾಣವಾಗಿವೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ಮಾತ್ರ ಎಲ್ಲವು ಗೊತ್ತಿದ್ದರೂ ಸೈಲೆಂಟ್ ಆಗಿದ್ದಾರೆ ಎನ್ನುತ್ತಿದ್ದಾರೆ ಗ್ರಾಹಕರು. ಹೋಟಲ್ ಗಳಲ್ಲಿ  ಕಳಪೆ ಆಹಾರ ನೀಡುತ್ತಿದ್ದು,  ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸಿದೆ.

ಗಡಿ ಜಿಲ್ಲೆ ಬೀದರ್ ನ  ಬಹುತೇಕ ಹೋಟಲ್ ಗಳಲ್ಲಿ  ಸ್ವಚ್ಛತೆ ಇಲ್ಲವೇ ಇಲ್ಲಾ. ಈ ಹೋಟಲ್ ಮಾಲೀಕರಿಗೆ ಮಾತ್ರ ಯಾರ ಅಂಜಿಕೆಯೂ ಇಲ್ಲ. ಕಾರಣ ಆಹಾರ ಪರಿಶೀಲನೆ ಮಾಡೋ ಆಹಾರ ಸುರಕ್ಷತಾ ಗುಣ ಮಟ್ಟದ ಅಧಿಕಾರಿಗಳು ಮಾತ್ರ ಇತ್ತ ಸುಳಿಯುತ್ತಿಲ್ಲ.  ಯಾಕೆ ಅಂತಾ ಮಾತ್ರ ಗೊತ್ತಿಲ್ಲ. ಇಲ್ಲಿನ ಹೋಟಲ್ ಗಳಲ್ಲಿ  ಆಹಾರ ಗುಣಮಟ್ಟ ಹೇಗಿದೆ ಅನ್ನೋದು ಒಮ್ಮೆಯೂ ಅಧಿಕಾರಿಗಳು ಪರಿಶೀಲನೆ ಮಾಡಲು ಮುಂದಾಗಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments