Webdunia - Bharat's app for daily news and videos

Install App

ಏರ್ಪೋರ್ಟ್ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ

Webdunia
ಸೋಮವಾರ, 21 ಮಾರ್ಚ್ 2022 (15:21 IST)
ಮಹಾವಿಷ್ಣುವಿನ ಪುರಾತನ ವಿಗ್ರಹವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಲೇಷ್ಯಾಗೆ ಕಳ್ಳಸಾಗಣೆಗೆ ಯತ್ನಿಸುತ್ತಿದ್ದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
 
ಕುಂಭಕೋಣಂ ಮೂಲದ 28 ವರ್ಷದ ರಫ್ತುದಾರ ಈ ಪುರಾತನ ವಿಗ್ರಹದ ಕಳ್ಳಸಾಗಣೆಗೆ ಯತ್ನಿಸುತ್ತಿದ್ದ.
 ಕಸ್ಟಮ್ಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, 22.5 ಕೆ.ಜಿ ತೂಲದ ಅತ್ಯಮೂಲ್ಯ ವಿಗ್ರಹ ಕೆಲವು ನೂರು ವರ್ಷಗಳಷ್ಟು ಹಳೆಯದೆಂದು ಅಂದಾಜಿಸಲಾಗಿದ್ದು, ಇದನ್ನು ಅಂತಾರಾಷ್ಟ್ರೀಯ ಕಾರ್ಗೋ ಟರ್ಮಿನಲ್ ನಲ್ಲಿ ವಶಕ್ಕೆ ಪಡೆಯಲಾಗಿದೆ.
 
ಕಸ್ಟಮ್ಸ್ ಗುಪ್ತಚರ ಮಾಹಿತಿಯ ಆಧಾರದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಗೋ ಕೇಂದ್ರಕ್ಕೆ ಟ್ರಕ್ ಮೂಲಕ ಈ ವಿಗ್ರಹವನ್ನು ತಲುಪಿಸಲಾಗಿದೆ ಎಂದು ತಿಳಿದುಬಂದಿದೆ.
 
ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಇದನ್ನು ಹೂಡ್ ವಿಂಕ್ ಗೆ ನ್ಯೂ ಬ್ರಾನ್ಜ್ ಆಂಟಿಕ್ ಫಿನಿಷ್ ಐಡಲ್ ಎಂದು ನಮೂದಿಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಪುರಾತನ ವಸ್ತುಗಳನ್ನು ರಫ್ತು ಮಾಡುವುದಕ್ಕೆ ಪುರಾತತ್ವ ಇಲಾಖೆಯಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ದರಿಂದ ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳುವುದಕ್ಕೆ ಸುಲಭವಾಗುವ ನಿಟ್ಟಿನಲ್ಲಿ ಈ ವಿಗ್ರಹವನ್ನು ಹೊಸದಾಗಿ ತಯಾರಿಸಲಾದ ವಿಗ್ರಹ ಎಂದು ನಮೂದಿಸಲಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments