Webdunia - Bharat's app for daily news and videos

Install App

ಅತ್ಯಾಚಾರ ಮಾಡಿದವರ ಕೈಗಳನ್ನು ಕತ್ತರಿಸಿಹಾಕಿ: ಮುತಾಲಿಕ್ ಕರೆ

Webdunia
ಶುಕ್ರವಾರ, 1 ಆಗಸ್ಟ್ 2014 (16:07 IST)
ಯುವತಿಯಕ ಮೇಲೆ ಅತ್ಯಾಚಾರವೆಸಗಿರುವವರ ಕೈಗಳನ್ನು ಕತ್ತರಿಸಿ ಹಾಕಿ ಎಂದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.
 
ಪ್ರತಿನಿತ್ಯ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಆರೋಪಿಗಳಿಗೆ ಕಾನೂನಿನ ಭಯ ಇಲ್ಲವಾಗಿದೆ. ಆದ್ದರಿಂದ, ಅತ್ಯಾಚಾರವೆಸಗಿದ ಆರೋಪಿಗಳ ಕೈಗಳನ್ನು ಕತ್ತರಿಸಿ ಹಾಕಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಆರೋಪಿಗಳ ಕೈ  ಕತ್ತರಿಸಿ ಬಂದವರಿಗೆ ಶ್ರೀರಾಮಸೇನೆ ರಕ್ಷಣೆ ನೀಡುವುದಲ್ಲದೇ ಕಾನೂನಿನ ನೆರವು ನೀಡುತ್ತದೆ ಎಂದು  ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುಕಾಲಿಕ್ ಕರೆ ನೀಡಿದ್ದಾರೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments